Saturday, June 20, 2026
Saturday, June 20, 2026

Lok Sabha Election ಶಿವಮೊಗ್ಗ ಲೋಕಸಭಾ ಕ್ಷೇತ್ರ, ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

Date:

Lok Sabha Election ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆದಿದ್ದು ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ.
ಏ.12 ರಿಂದ 19 ರವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿತ್ತು. ಇಂದು ನಡೆದ ನಾಮಪತ್ರಗಳ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ ಸುಭಾನ್ ಖಾನ್ ಎಂಬ ಅಭ್ಯರ್ಥಿಯು ಸಲ್ಲಿಸಿದ ನಾಮಪತ್ರವು ತಿರಸ್ಕೃತತೊಂಡಿದೆ. ಹಾಗೂ ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಚಂದ್ರಶೇಖರ್ ಹೆಚ್.ಸಿ ಮತ್ತು ಬಹುಜನ ಮುಕ್ತಿ ಪಾರ್ಟಿಯ ಜಿ.ಜಯದೇವ ಅವರ ನಾಮಪತ್ರಗಳನ್ನು ಮಾನ್ಯ ಮಾಡಿದ್ದು ಪಕ್ಷೇತರ ಅಭ್ಯರ್ಥಿಗಳಾಗಿ ಪರಿಗಣಿಸಲಾಗಿದೆ.
Lok Sabha Election ನಾಮಪತ್ರಗಳ ಪರಿಶೀಲನೆ ನಂತರ 26 ಅಭ್ಯರ್ಥಿಗಳ ನಾಮಪತ್ರಗಳನ್ನು ಮಾನ್ಯ ಮಾಡಲಾಗಿದೆ. ಏ.22 ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು ಮೇ 7 ರಂದು ಮತದಾನ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...