Wednesday, August 12, 2026
Wednesday, August 12, 2026

Lok Sabha Election ಶಿವಮೊಗ್ಗ ಲೋಕಸಭಾ ಕ್ಷೇತ್ರ, ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

Date:

Lok Sabha Election ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆದಿದ್ದು ಓರ್ವ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ.
ಏ.12 ರಿಂದ 19 ರವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿತ್ತು. ಇಂದು ನಡೆದ ನಾಮಪತ್ರಗಳ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ ಸುಭಾನ್ ಖಾನ್ ಎಂಬ ಅಭ್ಯರ್ಥಿಯು ಸಲ್ಲಿಸಿದ ನಾಮಪತ್ರವು ತಿರಸ್ಕೃತತೊಂಡಿದೆ. ಹಾಗೂ ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಚಂದ್ರಶೇಖರ್ ಹೆಚ್.ಸಿ ಮತ್ತು ಬಹುಜನ ಮುಕ್ತಿ ಪಾರ್ಟಿಯ ಜಿ.ಜಯದೇವ ಅವರ ನಾಮಪತ್ರಗಳನ್ನು ಮಾನ್ಯ ಮಾಡಿದ್ದು ಪಕ್ಷೇತರ ಅಭ್ಯರ್ಥಿಗಳಾಗಿ ಪರಿಗಣಿಸಲಾಗಿದೆ.
Lok Sabha Election ನಾಮಪತ್ರಗಳ ಪರಿಶೀಲನೆ ನಂತರ 26 ಅಭ್ಯರ್ಥಿಗಳ ನಾಮಪತ್ರಗಳನ್ನು ಮಾನ್ಯ ಮಾಡಲಾಗಿದೆ. ಏ.22 ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು ಮೇ 7 ರಂದು ಮತದಾನ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...