Sunday, December 14, 2025
Sunday, December 14, 2025

DC Shivamogga ಮತದಾನ ಮಹತ್ವ ಕುರಿತು ಕವಿತೆ ಬರೆಯಿರಿ, ಆಯ್ಕೆಯಾದರೆ ಕವಿಗೋಷ್ಠಿಗೆ ಆಹ್ವಾನ

Date:

DC Shivamogga ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಶಿವಮೊಗ್ಗ ಇವರ ಸಹಯೋಗದಲ್ಲಿ ಹಾಗೂ ಶಿವಮೊಗ್ಗ ಜಿಲ್ಲಾ ಜಾಗೃತ ಮತದಾರರ ವೇದಿಕೆ ವತಿಯಿಂದ 2024ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ‘ಮತದಾನ ಜಾಗೃತಿಯ ಕುರಿತ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗಿದೆ. ಈ ಕವಿಗೋಷ್ಠಿಯು ದಿನಾಂಕ 23-04- 2024ರಂದು ಶಿವಮೊಗ್ಗದ ಕುವೆಂಪು ಶತಮಾನೋತ್ಸವ ಬಿ.ಎಡ್. ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಆಸಕ್ತ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ಮತದಾನ ಜಾಗೃತಿಯ ಹಿನ್ನಲೆಯಲ್ಲಿ ಬರೆದಿರಬೇಕು. ಕವನಗಳು ಚಿಕ್ಕದಾಗಿದ್ದು ಎಲ್ಲೂ ಪ್ರಕಟವಾಗಿರಬಾರದು.

DC Shivamogga ಕವನಗಳು ಮೌಲ್ಯಯುತವಾಗಿದ್ದು, ಸ್ಫೂರ್ತಿದಾಯಕವಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವಂತಿರಬೇಕು. ಕವನಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಹೆಸರು, ಚಿಹ್ನೆ, ಗುರುತು, ವ್ಯಕ್ತಿಗಳ ಹೆಸರುಗಳನ್ನು ನಮೂದಿಸಬಾರದು. 3-4 ನಿಮಿಷಗಳಲ್ಲಿ ವಾಚನ ಮಾಡುವಂತಿರಬೇಕು. ಅತ್ಯುತ್ತಮ ಕವನಗಳಿಗೆ ಬಹುಮಾನ ನೀಡಲಾಗುವುದು. ಭಾಗವಹಿಸಿದ ಎಲ್ಲಾ ಕವಿಗಳಿಗೂ ಪ್ರಮಾಣಪತ್ರ ನೀಡಲಾಗುವುದು. ಕವಿಗಳು ತಮ್ಮ ಹೆಸರುಗಳನ್ನು ನೋಂದಾಯಿಸಿ ಹಾಗೂ ಕವನಗಳನ್ನು ದಿನಾಂಕ 22-04-2024ರ ಸಂಜೆ 5ಗಂಟೆಯೊಳಗಾಗಿ ತಲುಪಿಸಬೇಕು.

ಸಂಪರ್ಕಿಸಿ:-

ಬಸವನಗೌಡ ಹೆಚ್ ಎನ್:- 9901347264

ಕೆ.ಸಿ ಬಸವರಾಜು
:- 9483003823

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...