Monday, February 16, 2026
Monday, February 16, 2026

DC Shivamogga ಮತದಾನ ಮಹತ್ವ ಕುರಿತು ಕವಿತೆ ಬರೆಯಿರಿ, ಆಯ್ಕೆಯಾದರೆ ಕವಿಗೋಷ್ಠಿಗೆ ಆಹ್ವಾನ

Date:

DC Shivamogga ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಶಿವಮೊಗ್ಗ ಇವರ ಸಹಯೋಗದಲ್ಲಿ ಹಾಗೂ ಶಿವಮೊಗ್ಗ ಜಿಲ್ಲಾ ಜಾಗೃತ ಮತದಾರರ ವೇದಿಕೆ ವತಿಯಿಂದ 2024ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ‘ಮತದಾನ ಜಾಗೃತಿಯ ಕುರಿತ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗಿದೆ. ಈ ಕವಿಗೋಷ್ಠಿಯು ದಿನಾಂಕ 23-04- 2024ರಂದು ಶಿವಮೊಗ್ಗದ ಕುವೆಂಪು ಶತಮಾನೋತ್ಸವ ಬಿ.ಎಡ್. ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಆಸಕ್ತ ಕವಿಗಳು ತಮ್ಮ ಸ್ವರಚಿತ ಕವನಗಳನ್ನು ಮತದಾನ ಜಾಗೃತಿಯ ಹಿನ್ನಲೆಯಲ್ಲಿ ಬರೆದಿರಬೇಕು. ಕವನಗಳು ಚಿಕ್ಕದಾಗಿದ್ದು ಎಲ್ಲೂ ಪ್ರಕಟವಾಗಿರಬಾರದು.

DC Shivamogga ಕವನಗಳು ಮೌಲ್ಯಯುತವಾಗಿದ್ದು, ಸ್ಫೂರ್ತಿದಾಯಕವಾಗಿ ಮತದಾರರಲ್ಲಿ ಜಾಗೃತಿ ಮೂಡಿಸುವಂತಿರಬೇಕು. ಕವನಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಹೆಸರು, ಚಿಹ್ನೆ, ಗುರುತು, ವ್ಯಕ್ತಿಗಳ ಹೆಸರುಗಳನ್ನು ನಮೂದಿಸಬಾರದು. 3-4 ನಿಮಿಷಗಳಲ್ಲಿ ವಾಚನ ಮಾಡುವಂತಿರಬೇಕು. ಅತ್ಯುತ್ತಮ ಕವನಗಳಿಗೆ ಬಹುಮಾನ ನೀಡಲಾಗುವುದು. ಭಾಗವಹಿಸಿದ ಎಲ್ಲಾ ಕವಿಗಳಿಗೂ ಪ್ರಮಾಣಪತ್ರ ನೀಡಲಾಗುವುದು. ಕವಿಗಳು ತಮ್ಮ ಹೆಸರುಗಳನ್ನು ನೋಂದಾಯಿಸಿ ಹಾಗೂ ಕವನಗಳನ್ನು ದಿನಾಂಕ 22-04-2024ರ ಸಂಜೆ 5ಗಂಟೆಯೊಳಗಾಗಿ ತಲುಪಿಸಬೇಕು.

ಸಂಪರ್ಕಿಸಿ:-

ಬಸವನಗೌಡ ಹೆಚ್ ಎನ್:- 9901347264

ಕೆ.ಸಿ ಬಸವರಾಜು
:- 9483003823

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...