Saturday, December 6, 2025
Saturday, December 6, 2025

Department of Kannada and Culture ಜಿಲ್ಲಾಡಳಿತದ ವತಿಯಿಂದ ಭಗವಾನ್ ಮಹಾವೀರ ಜಯಂತಿ ಸರಳ ಆಚರಣೆ

Date:

Department of Kannada and Culture ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಹಾಗೂ ಜೈನ ಸಂಘಗಳ ವತಿಯಿಂದ ಭಗವಾನ್‌ ಶ್ರೀ ಮಹಾವೀರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿನಾಂಕ 21-04-2024 ರ ಭಾನುವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
Department of Kannada and Culture ದಿಗಂಬರ ಜೈನ ಸಂಘದ ಉಪಾಧ್ಯಕ್ಷರಾದ ಶ್ರೀ ಜಯರಾಜ್‌ ಪಿ. ಪಾಂಡಿ, ಕಾರ್ಯದರ್ಶಿಗಳಾದ ಶ್ರೀ ಬಿ. ಪಾರ್ಶ್ವನಾಥ, ನಿರ್ದೇಶಕರುಗಳು, ಜೈನ್‌ ಮಿಲನ್‌ ಮಲೆನಾಡು ವಿಭಾಗದ ಉಪಾಧ್ಯಕ್ಷರಾದ ಶ್ರೀ ಯಶೋಧರ ಹೆಗ್ಡೆ, ಜೈನ್‌ ಮಿಲನ್‌ ಅಧ್ಯಕ್ಷರಾದ ಶ್ರೀ ಅಪ್ಪಣ್ಣಜ್ಜ, ಗೌರವಾಧ್ಯಕ್ಷರಾದ ಶ್ರೀ ಪದ್ಮಕುಮಾರ್‌, ಸಮಾಜ ಬಾಂಧವರು, ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.
ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್‌ ಹೆಚ್.‌ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...