Sunday, August 2, 2026
Sunday, August 2, 2026

Department of Kannada and Culture ಜಿಲ್ಲಾಡಳಿತದ ವತಿಯಿಂದ ಭಗವಾನ್ ಮಹಾವೀರ ಜಯಂತಿ ಸರಳ ಆಚರಣೆ

Date:

Department of Kannada and Culture ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಹಾಗೂ ಜೈನ ಸಂಘಗಳ ವತಿಯಿಂದ ಭಗವಾನ್‌ ಶ್ರೀ ಮಹಾವೀರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿನಾಂಕ 21-04-2024 ರ ಭಾನುವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
Department of Kannada and Culture ದಿಗಂಬರ ಜೈನ ಸಂಘದ ಉಪಾಧ್ಯಕ್ಷರಾದ ಶ್ರೀ ಜಯರಾಜ್‌ ಪಿ. ಪಾಂಡಿ, ಕಾರ್ಯದರ್ಶಿಗಳಾದ ಶ್ರೀ ಬಿ. ಪಾರ್ಶ್ವನಾಥ, ನಿರ್ದೇಶಕರುಗಳು, ಜೈನ್‌ ಮಿಲನ್‌ ಮಲೆನಾಡು ವಿಭಾಗದ ಉಪಾಧ್ಯಕ್ಷರಾದ ಶ್ರೀ ಯಶೋಧರ ಹೆಗ್ಡೆ, ಜೈನ್‌ ಮಿಲನ್‌ ಅಧ್ಯಕ್ಷರಾದ ಶ್ರೀ ಅಪ್ಪಣ್ಣಜ್ಜ, ಗೌರವಾಧ್ಯಕ್ಷರಾದ ಶ್ರೀ ಪದ್ಮಕುಮಾರ್‌, ಸಮಾಜ ಬಾಂಧವರು, ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.
ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್‌ ಹೆಚ್.‌ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...