Monday, February 2, 2026
Monday, February 2, 2026

B.Y.Raghvendra ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಪರ ಶಾಸಕ ಚೆನ್ನಿ ಪ್ರಚಾರ

Date:

B.Y.Raghvendra ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ಬೆಳಗಿನ ಜಾವಾ ನಗರದಲ್ಲಿ, ಶಿವಮೊಗ್ಗ ಮಹಾನಗರಪಾಲಿಕೆಯ ಎಲ್ಲಾ ವಾಹನ ಚಾಲಕರು ಹಾಗೂ ಲೋಡರ್ಸ ಗಳನ್ನು ಹಾಗೂ ಪೌರಕಾರ್ಮಿಕರನ್ನು ಅವರು ಕೆಲಸಕ್ಕೆ ತೆರಳುವ ಜಾಗದಲ್ಲಿ ಭೇಟಿ ಮಾಡಿ ಬಿಜೆಪಿಯನ್ನು ಬೆಂಬಲಿಸಿ ಮತದಾನ ಮಾಡಬೇಕೆಂದು ವಿನಂತಿ ಮಾಡಲಾಯಿತು.

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣ ಹಾಗು ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳನ್ನು, ನಾಗರೀಕರನ್ನು ಭೇಟಿ ಮಾಡಿ ಶ್ರೀ ನರೇಂದ್ರಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ವಿವರಿಸಿ, ಬಿಜೆಪಿ ಗೆ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿ ಶ್ರೀ ಬಿ ವೈ ರಾಘವೇಂದ್ರ ಅವರನ್ನು ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕೆಂದು ವಿನಂತಿಸಲಾಯಿತು.

B.Y.Raghvendra ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಸದಸ್ಯರುಗಳಾದ ಶ್ರೀ ಎಸ್ ರುದ್ರೇಗೌಡರು, ಶ್ರೀ ಅರುಣ್ ಅವರು, ಮಹಾನಗರಪಾಲಿಕೆಯ ಸದಸ್ಯರುಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನಾಗರೀಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...