Thursday, September 17, 2026
Thursday, September 17, 2026

B.Y.Raghvendra ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಪರ ಶಾಸಕ ಚೆನ್ನಿ ಪ್ರಚಾರ

Date:

B.Y.Raghvendra ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ಬೆಳಗಿನ ಜಾವಾ ನಗರದಲ್ಲಿ, ಶಿವಮೊಗ್ಗ ಮಹಾನಗರಪಾಲಿಕೆಯ ಎಲ್ಲಾ ವಾಹನ ಚಾಲಕರು ಹಾಗೂ ಲೋಡರ್ಸ ಗಳನ್ನು ಹಾಗೂ ಪೌರಕಾರ್ಮಿಕರನ್ನು ಅವರು ಕೆಲಸಕ್ಕೆ ತೆರಳುವ ಜಾಗದಲ್ಲಿ ಭೇಟಿ ಮಾಡಿ ಬಿಜೆಪಿಯನ್ನು ಬೆಂಬಲಿಸಿ ಮತದಾನ ಮಾಡಬೇಕೆಂದು ವಿನಂತಿ ಮಾಡಲಾಯಿತು.

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣ ಹಾಗು ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳನ್ನು, ನಾಗರೀಕರನ್ನು ಭೇಟಿ ಮಾಡಿ ಶ್ರೀ ನರೇಂದ್ರಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ವಿವರಿಸಿ, ಬಿಜೆಪಿ ಗೆ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿ ಶ್ರೀ ಬಿ ವೈ ರಾಘವೇಂದ್ರ ಅವರನ್ನು ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕೆಂದು ವಿನಂತಿಸಲಾಯಿತು.

B.Y.Raghvendra ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಸದಸ್ಯರುಗಳಾದ ಶ್ರೀ ಎಸ್ ರುದ್ರೇಗೌಡರು, ಶ್ರೀ ಅರುಣ್ ಅವರು, ಮಹಾನಗರಪಾಲಿಕೆಯ ಸದಸ್ಯರುಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನಾಗರೀಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...