Wednesday, February 18, 2026
Wednesday, February 18, 2026

B.Y.Raghvendra ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಪರ ಶಾಸಕ ಚೆನ್ನಿ ಪ್ರಚಾರ

Date:

B.Y.Raghvendra ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ಬೆಳಗಿನ ಜಾವಾ ನಗರದಲ್ಲಿ, ಶಿವಮೊಗ್ಗ ಮಹಾನಗರಪಾಲಿಕೆಯ ಎಲ್ಲಾ ವಾಹನ ಚಾಲಕರು ಹಾಗೂ ಲೋಡರ್ಸ ಗಳನ್ನು ಹಾಗೂ ಪೌರಕಾರ್ಮಿಕರನ್ನು ಅವರು ಕೆಲಸಕ್ಕೆ ತೆರಳುವ ಜಾಗದಲ್ಲಿ ಭೇಟಿ ಮಾಡಿ ಬಿಜೆಪಿಯನ್ನು ಬೆಂಬಲಿಸಿ ಮತದಾನ ಮಾಡಬೇಕೆಂದು ವಿನಂತಿ ಮಾಡಲಾಯಿತು.

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣ ಹಾಗು ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳನ್ನು, ನಾಗರೀಕರನ್ನು ಭೇಟಿ ಮಾಡಿ ಶ್ರೀ ನರೇಂದ್ರಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ವಿವರಿಸಿ, ಬಿಜೆಪಿ ಗೆ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿ ಶ್ರೀ ಬಿ ವೈ ರಾಘವೇಂದ್ರ ಅವರನ್ನು ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕೆಂದು ವಿನಂತಿಸಲಾಯಿತು.

B.Y.Raghvendra ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಸದಸ್ಯರುಗಳಾದ ಶ್ರೀ ಎಸ್ ರುದ್ರೇಗೌಡರು, ಶ್ರೀ ಅರುಣ್ ಅವರು, ಮಹಾನಗರಪಾಲಿಕೆಯ ಸದಸ್ಯರುಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನಾಗರೀಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote Marikamba Devi ಶಿವಮೊಗ್ಗ ಮಾರಿಕಾಂಬ ಜಾತ್ರೆ: ಹಿನ್ನೆಲೆ ಮತ್ತು ಆಚರಣೆ ಹೇಗೆ?

Kote Marikamba Devi ಕೋಟೆ ಮಾರಿಕಾಂಬಾ ಜಾತ್ರೆಗೆ ಚಾಲನೆ ದೊರೆತಿದ್ದು,...

Brahmakumari Ishwari University ಧ್ಯಾನವು ಮನಸ್ಸಿನ ಏಕಾಗ್ರತೆ ಹೆಚ್ಚಿಸುತ್ತದೆ- ಬ್ರಹ್ಮಕುಮಾರಿ ಸ್ವಾತಿ

Brahmakumari Ishwari University ಪ್ರತಿ ದಿನ ಧ್ಯಾನ ಅಭ್ಯಾಸ ಮಾಡುವುದರಿಂದ ಒತ್ತಡ...

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕ ಕುರಿತು ಮಾತಾಡಿ, ಉದ್ಘಾಟಿಸಿದ ಅಂಕಣಕಾರ ಬಿ.ಚಂದ್ರೇಗೌಡ

Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ...