Monday, February 2, 2026
Monday, February 2, 2026

Lok Sabha Election ನಾಮಪತ್ರ ವಾಪಸ್ ಪಡೆಯದೆ ಪಟ್ಟು ಹಿಡಿದು ಸ್ವ ಪಕ್ಷಕ್ಕೇ ಬಂಡಾಯದ ಬಿಸಿ ಮುಟ್ಟಿಸಿದ ಈಶ್ವರಪ್ಪ

Date:

Lok Sabha Election ಲೋಕಸಭಾ ಕ್ಷೇತ್ರ‌ ಕಣದಲ್ಲಿ ಅಂತಿಮವಾಗಿ 23 ಅಭ್ಯರ್ಥಿ ಗಳು ಉಳಿದಿದ್ದಾರೆ.
ಹಾಲಿ ಸಂಸದ ಬಿಜೆಪಿಯ ಬಿ ವೈ ರಾಘವೇಂದ್ರ , ಕಾಂಗ್ರೆಸ್ ನ ಗೀತಾ ಶಿವರಾಜಕುಮಾರ್ ಸೇರಿದಂತೆ ಒಟ್ಟು 23 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ. ಎಸ್ ಈಶ್ವರಪ್ಪ ಅವರು ತಮ್ಮ ನಾಮಪತ್ರ ಹಿಂಪಡೆಯದೆ ಇದ್ದು ಅವರೂ ಕೂಡ ಕಣದಲ್ಲುಳಿಯುವ ಮೂಲಕ ಬಿಜೆಪಿಗೆ ಬಂಡಾಯದ ಬಿಸಿ ಹೆಚ್ಚಿಸಿದ್ದಾರೆ.

Lok Sabha Election ಕೆ.ಎಸ್ ಈಶ್ವರಪ್ಪ ಅವರು ಕಬ್ಬಿನ‌ಜಲ್ಲೆ ಯ ಜೊತೆ ರೈತನನ್ನು ಚಿಹ್ನೆಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...