Friday, June 19, 2026
Friday, June 19, 2026

Annamalai ಶಿವಮೊಗ್ಗಕ್ಕೆ ” ಸಿಗಂ”ಅಣ್ಣಾಮಲೈ ಬಿಜೆಪಿ ಸ್ಟಾರ್ ಪ್ರಚಾರಕರಾಗಿ ಏಪ್ರಿಲ್ 24ರಂದು ಆಗಮನ

Date:

Annamalai ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಚುನಾವಣಾ ಸ್ಟಾರ್ ಪ್ರಚಾರಕ ಕೆ. ಅಣ್ಣಾಮಲೈ ಎ.‌24ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಆಗಮಿಸಿ, ಪ್ರಚಾರ ಮಾಢುವರು.
ಅದೇ ದಿನ ಭದ್ರಾವತಿ ಮಂಟಪದಲ್ಲಿ ಸಂಜೆ 04.30 ಕ್ಕೆ ಆಯೋಜಿಸಲಾಗಿರುವ “ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ, ಸಂಜೆ 06.30 ಕ್ಕೆ ಶಿವಮೊಗ್ಗ ನಗರದ ಮುಖ್ಯ ಬಸ್‌ ನಿಲ್ದಾಣದ ಹಿಂಭಾಗದಲ್ಲಿ ನಡೆಯಲಿರುವ ಬಿಜೆಪಿ ಸಾರ್ವಜನಿಕ
ಸಭೆಯಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...