Thursday, June 18, 2026
Thursday, June 18, 2026

K.S.Eshwarappa ಈಶ್ವರಪ್ಪ ಅವರನ್ನ ಪಕ್ಷದಿಂದ 6 ವರ್ಷ ಅವಧಿಗೆ ಉಚ್ಚಾಟಿಸಿದ ಬಿಜೆಪಿ

Date:

K.S.Eshwarappa ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತ್ತೊಂದು ದೊಡ್ಡಸುದ್ದಿ ಬಂದಿದೆ. ಇಲ್ಲಿವರೆಗೂ ನಾಮಪತ್ರ ವಾಪಸ್ ಪಡೆಯುತ್ತಾರೆ ಎಂದು ಕೆಎಸ್​ ಈಶ್ವರಪ್ಪನವರ ನಿಲುವನ್ನು ಕಾದು ನೋಡುತ್ತಿದ್ದ ಬಿಜೆಪಿ ಇದೀಗ ಅವರನ್ನು ಉಚ್ಚಾಟನೆ ಮಾಡಿದೆ.
ಇವತ್ತು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿತ್ತು. ಗಡುವು ಮುಗಿದ ಬೆನ್ನಲ್ಲೆ ಚುನಾವಣಾಧಿಕಾರಿ ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಿದ್ದರು. ಅದರ ಬೆನ್ನಲ್ಲೆ ರಾಜ್ಯ ಬಿಜೆಪಿ ಅಧಿಕೃತ ಲೆಟರ್ ಹೆಡ್​ನಲ್ಲಿ ಕೆಎಸ್​ ಈಶ್ವರಪ್ಪನವರನ್ನು ಉಚ್ಚಾಟಿಸಿದೆ.

ಉಚ್ಚಾಟನೆ ಆದೇಶದಲ್ಲಿ ಏನಿದೆ?

K.S.Eshwarappa ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...