Wednesday, February 4, 2026
Wednesday, February 4, 2026

Karnataka Bank ಶಿವಮೊಗ್ಗದ‌ ಎಪಿಎಂಸಿಯ ಕರ್ನಾಟಕ ಬ್ಯಾಂಕಿನಲ್ಲಿ ಕಳ್ಳತನಕ್ಕೆ ಪ್ರಯತ್ನ

Date:

Karnataka Bank ಶಿವಮೊಗ್ಗ ನಗರದ ಎಪಿಎಂಸಿಯಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಕಳೆದ ರಾತ್ರಿ ಕಳುವಿನ ಯತ್ನ ನಡೆದಿದೆ. ಬ್ಯಾಂಕ್ ನ ಕ್ಯಾಶ್ ಕೌಂಟರ್ ಗೆಹಾನಿ ಮಾಡಲಾಗಿದೆ.
ಸ್ಟ್ರಾಂಗ್ ರೂಮ್ ನಲ್ಲಿ ಹಣವನ್ನು ಇಟ್ಟಿದ್ದರಿಂದ ಯಾವುದೇ ಹಣ ಅಥವಾ ಚಿನ್ನಾಭರಣ ಕಳುವಾಗಿಲ್ಲ. ಆದರೆ ಕಳುವಿನ ಯತ್ನ ನಡೆದಿದೆ ಎಂದು ಅಸಿಸ್ಟೆಂಟ್ ಮ್ಯಾನೇಜರ್ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Karnataka Bank ಬ್ಯಾಂಕಿನ ಕಿಟಕಿಯನ್ನು ಮುರಿದು ಬ್ಯಾಂಕ್ ಒಳಗೆ ನುಗ್ಗಿರುವ ಕಳ್ಳ ಕ್ಯಾಶ್ ಕೌಂಟರ್ ಹಾನಿ ಮಾಡಿ ನಂತರ ಸ್ಟ್ರಾಂಗ್ ರೂಮ್ ಒಳಗೆ ನುಗ್ಗಲು ವಿಫಲ ಯತ್ನ ನಡೆಸಿದ್ದಾನೆ. ಬ್ಯಾಂಕ್ ನ ಫೈಲ್ ಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...