Thursday, September 17, 2026
Thursday, September 17, 2026

Karnataka Bank ಶಿವಮೊಗ್ಗದ‌ ಎಪಿಎಂಸಿಯ ಕರ್ನಾಟಕ ಬ್ಯಾಂಕಿನಲ್ಲಿ ಕಳ್ಳತನಕ್ಕೆ ಪ್ರಯತ್ನ

Date:

Karnataka Bank ಶಿವಮೊಗ್ಗ ನಗರದ ಎಪಿಎಂಸಿಯಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಕಳೆದ ರಾತ್ರಿ ಕಳುವಿನ ಯತ್ನ ನಡೆದಿದೆ. ಬ್ಯಾಂಕ್ ನ ಕ್ಯಾಶ್ ಕೌಂಟರ್ ಗೆಹಾನಿ ಮಾಡಲಾಗಿದೆ.
ಸ್ಟ್ರಾಂಗ್ ರೂಮ್ ನಲ್ಲಿ ಹಣವನ್ನು ಇಟ್ಟಿದ್ದರಿಂದ ಯಾವುದೇ ಹಣ ಅಥವಾ ಚಿನ್ನಾಭರಣ ಕಳುವಾಗಿಲ್ಲ. ಆದರೆ ಕಳುವಿನ ಯತ್ನ ನಡೆದಿದೆ ಎಂದು ಅಸಿಸ್ಟೆಂಟ್ ಮ್ಯಾನೇಜರ್ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Karnataka Bank ಬ್ಯಾಂಕಿನ ಕಿಟಕಿಯನ್ನು ಮುರಿದು ಬ್ಯಾಂಕ್ ಒಳಗೆ ನುಗ್ಗಿರುವ ಕಳ್ಳ ಕ್ಯಾಶ್ ಕೌಂಟರ್ ಹಾನಿ ಮಾಡಿ ನಂತರ ಸ್ಟ್ರಾಂಗ್ ರೂಮ್ ಒಳಗೆ ನುಗ್ಗಲು ವಿಫಲ ಯತ್ನ ನಡೆಸಿದ್ದಾನೆ. ಬ್ಯಾಂಕ್ ನ ಫೈಲ್ ಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...