Wednesday, October 2, 2024
Wednesday, October 2, 2024

Annamalai ಜನರು ಸ್ಥಳೀಯ ನಾಯಕರನ್ನು ನೋಡುವುದಿಲ್ಲ. ರಾಷ್ಟ್ರೀಯ ನಾಯಕರನ್ನು ಮಾತ್ರ ನೋಡುತ್ತಾರೆ- ಅಣ್ಣಾಮಲೈ

Date:

Annamalai ಯಾವುದೇ ಗ್ಯಾರಂಟಿಗಳು ಸರ್ಕಾರವನ್ನು ಉರುಳಿಸುತ್ತವೆ. ಅಥವಾ ಅಧಿಕಾರಕ್ಕೆ ತರುತ್ತವೆ. ಎನ್ನುವುದು ಸುಳ್ಳು. ಚುನಾವಣೆಗಳು ಗ್ಯಾರಂಟಿಗಳ ಮೇಲೆ ನಿಂತಿಲ್ಲ. ಕರ್ನಾಟಕದ ವಿಧಾನಸಭಾ ಚುನಾವಣೆಯೂ ಕೂಡ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಗ್ಯಾರಂಟಿಗಳಿಂದ ಅಲ್ಲ. ಅದಕ್ಕೆ ಬೇರೆ ಬೇರೆ ಕಾರಣಗಳಿವೆ.

ಹಾಗಾಗಿ ಅವರು ಭ್ರಮೆಯ ಇದ್ದಾರೆ. ಗ್ಯಾರಂಟಿಗಳಿಂದ ನಾವು ಗೆಲ್ಲುತ್ತೇವೆ ಎನ್ನುವುದು ಸುಳ್ಳು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.

Annamalai ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಬಗ್ಗೆ ಟೀಕೆ ಮಾಡುವವರಿಗೆ ಜೂನ್ 4 ರಂದು ಉತ್ತರ ಸಿಗುತ್ತದೆ. ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರ ಗೆಲುವು ಖಚಿತವಾಗಿದೆ. ಈಶ್ವರಪ್ಪನವರ ಸ್ಪರ್ಧೆಯಿಂದ ಯಾವುದೇ ತೊಂದರೆಯಾಗುವುದಿಲ್ಲ. ಅವರ ಬಗ್ಗೆ ನನಗೆ ಗೌರವವಿದೆ. ಆದರೆ ಈ ಚುನಾವಣೆ ನಡೆಯುವುದು ಮೋದಿಗಾಗಿ ಇದು ರಾಷ್ಟ್ರೀಯ ಚುನಾವಣೆ. ಜನರು ಸ್ಥಳೀಯ ನಾಯಕರನ್ನು ನೋಡುವುದಿಲ್ಲ. ರಾಷ್ಟ್ರೀಯ ನಾಯಕರನ್ನು ಮಾತ್ರ ನೋಡುತ್ತಾರೆ. ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿಕೂಟ ಗೆಲ್ಲಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...