Tuesday, December 16, 2025
Tuesday, December 16, 2025

Geeta Shivaraj kumar ಈಶ್ವರಪ್ಪ ಅವರಿಂದ ನಾನು ಏನನ್ನೂ ಕಲಿಯಬೇಕಾಗಿಲ್ಲ- ಗೀತಾ ಶಿವರಾಜ್ ಕುಮಾರ್

Date:

Geeta Shivaraj kumar ಹಣೆಯ ಕುಂಕುಮ ಅಳಿಸಿಕೊಂಡ ವಿಚಾರವಾಗಿ ಈಶ್ವರಪ್ಪನವರಿಂದ ನಾನೂ ಏನು ಕಲಿಯ ಬೇಕಾಗಿಲ್ಲ ಎಂದು ಈಶ್ವರಪ್ಪನವರಿಗೆ ಗೀತಾ ಶಿವರಾಜ್ ಕುಮಾರ್ ಅವರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್.
ಕುಂಕುಮ ಅಳಿಸಿಕೊಂಡಿದ್ದಕ್ಕೆ ಗೀತಾ ಶಿವರಾಜ್ ಕುಮಾರ್ ಕ್ಷಮೆ ಕೇಳಬೇಕು ಎಂದು ಈಶ್ವರಪ್ಪ ಹೇಳಿದ್ದರು.

Geeta Shivaraj kumar ಈ ಹಿನ್ನೆಲೆಯಲ್ಲಿ ಅವರಿಂದ ನಾನೂ ಏನನ್ನೂ ಕಲಿಯ ಬೇಕಿಲ್ಲ. ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ನನಗೆ ಗೊತ್ತಿದೆ.
ನನ್ನ ಅಮ್ಮ ದೇವರ ಮನೆಯಲ್ಲಿ ಪೂಜೆ ಹೇಳಿಕೊಟ್ಟಿದ್ದಾರೆ.
ನನ್ನ ಅತ್ತೆ ಬಾಗಿಲು ಪೂಜೆ, ತುಳಸಿ ಪೂಜೆ ಮಾಡುವುದನ್ನು ಹೇಳಿಕೊಟ್ಟಿದ್ದಾರೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಂಗಳಸೂತ್ರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು ಇದು ಅತಿ ಸೂಕ್ಷ್ಮ ವಿಚಾರ.ಈ ರೀತಿ ಮಾತನಾಡುವುದು ಪ್ರಧಾನಿಗಳಿಗೆ ಸೂಕ್ತ ಅಲ್ಲ.
ಅದನ್ನು ನಾನೂ ಖಂಡಿಸುತ್ತೇನೆ, ಅವರ ಬಾಯಿಂದ ಈರೀತಿ ಹೇಳಿಕೆ ಬರಬಾರದು ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...