Monday, February 2, 2026
Monday, February 2, 2026

Geeta Shivaraj kumar ಈಶ್ವರಪ್ಪ ಅವರಿಂದ ನಾನು ಏನನ್ನೂ ಕಲಿಯಬೇಕಾಗಿಲ್ಲ- ಗೀತಾ ಶಿವರಾಜ್ ಕುಮಾರ್

Date:

Geeta Shivaraj kumar ಹಣೆಯ ಕುಂಕುಮ ಅಳಿಸಿಕೊಂಡ ವಿಚಾರವಾಗಿ ಈಶ್ವರಪ್ಪನವರಿಂದ ನಾನೂ ಏನು ಕಲಿಯ ಬೇಕಾಗಿಲ್ಲ ಎಂದು ಈಶ್ವರಪ್ಪನವರಿಗೆ ಗೀತಾ ಶಿವರಾಜ್ ಕುಮಾರ್ ಅವರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್.
ಕುಂಕುಮ ಅಳಿಸಿಕೊಂಡಿದ್ದಕ್ಕೆ ಗೀತಾ ಶಿವರಾಜ್ ಕುಮಾರ್ ಕ್ಷಮೆ ಕೇಳಬೇಕು ಎಂದು ಈಶ್ವರಪ್ಪ ಹೇಳಿದ್ದರು.

Geeta Shivaraj kumar ಈ ಹಿನ್ನೆಲೆಯಲ್ಲಿ ಅವರಿಂದ ನಾನೂ ಏನನ್ನೂ ಕಲಿಯ ಬೇಕಿಲ್ಲ. ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ನನಗೆ ಗೊತ್ತಿದೆ.
ನನ್ನ ಅಮ್ಮ ದೇವರ ಮನೆಯಲ್ಲಿ ಪೂಜೆ ಹೇಳಿಕೊಟ್ಟಿದ್ದಾರೆ.
ನನ್ನ ಅತ್ತೆ ಬಾಗಿಲು ಪೂಜೆ, ತುಳಸಿ ಪೂಜೆ ಮಾಡುವುದನ್ನು ಹೇಳಿಕೊಟ್ಟಿದ್ದಾರೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಂಗಳಸೂತ್ರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು ಇದು ಅತಿ ಸೂಕ್ಷ್ಮ ವಿಚಾರ.ಈ ರೀತಿ ಮಾತನಾಡುವುದು ಪ್ರಧಾನಿಗಳಿಗೆ ಸೂಕ್ತ ಅಲ್ಲ.
ಅದನ್ನು ನಾನೂ ಖಂಡಿಸುತ್ತೇನೆ, ಅವರ ಬಾಯಿಂದ ಈರೀತಿ ಹೇಳಿಕೆ ಬರಬಾರದು ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...