Saturday, April 26, 2025
Saturday, April 26, 2025

K.S.Eshwarappa ನನ್ನ ಜೀವನದಲ್ಲಿ ಪಕ್ಷದ ನಾಯಕರು ಹೇಳಿದ ಯಾವ ಮಾತನ್ನೂ ಮೀರಿಲ್ಲ- ಈಶ್ವರಪ್ಪ

Date:

K.S.Eshwarappa ರಾಹುಲ್‌ ಗಾಂಧಿ ಶಿವಮೊಗ್ಗಕ್ಕೆ ಬರಬೇಕು ಎಂಬುದು ನನ್ನ ಆಸೆ. ಅವರು ಎಲ್ಲಿಲ್ಲಿ ಕಾಲಿಟ್ಟದ್ದಾರೋ ಅಲ್ಲೆಲ್ಲ ಸೋತಿದ್ದಾರೆ.ಮೀಗ ಶಿವಮೊಗ್ಗಕ್ಕೆ ಬರುತ್ತಾರೆ ಎಂದರೆ ದಯವಿಟ್ಟು ಬೇಗಾ ಕರೆಸಿ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.

ನನಗೆ ಸಿನಿಮಾ ನಟರ ಬಗ್ಗೆ ಅಪಾರ ಗೌರವ ಇದೆ. ನಟರನ್ನು ನೋಡಲು ಜನರನ್ನು ಬರುತ್ತಾರೆ ವಿನಾ ಅವರು ಬಂದ ಮಾತ್ರಕ್ಕೆ ಕಾಂಗ್ರೆಸ್‌ಗೆ ಮತ ಕೊಡುವುದಿಲ್ಲ. ಯಡಿಯೂರಪ್ಪ ಅವರೇ ರಾಘವೇಂದ್ರ ಅವರನ್ನು ಗೆಲ್ಲಿಸಿಕೊಡುವ ಸಲುವಾಗಿ ಗೀತಾ ಅವರನ್ನು ಇಲ್ಲಿಗೆ ಹಾಕಿಸಿಕೊಂಡು ಬಂದಿದ್ದಾರೆ. ಹೀಗಾಗಿ ಕಾಂಗ್ರೆಸ್‌, ಬಿಜೆಪಿ ಪರಸ್ಪರ ಟೀಕೆ ಮಾಡಿಕೊಳ್ಳುವುದಿಲ್ಲ. ಇಬ್ಬರು ಸೇರಿ ನನ್ನನ್ನು ಟೀಕೆ ಮಾಡುತ್ತಿದ್ದಾರೆ. ಇವರಿಬ್ಬರ ಸೋಲು ಖಚಿವಾಗಿದೆ ಎಂದರು.

K.S.Eshwarappa ಒಂದು ರಾಜಕೀಯ ಪಕ್ಷ ಅಣ್ಣಮಲೈ ಅವರನ್ನು ಕರೆಸಿ ಪ್ರಚಾರ ಮಾಡಿದ್ದು ತಪ್ಪಲ್ಲ. ಆದರೆ, ಅವರನ್ನು ನೋಡಲು ಜನ ಹೋಗಲಿಲ್ಲ. ತಮಿಳು ಬೆಂಬಲ ಅವರಿಗೆ ಇಲ್ಲ ಎಂಬುದು ಬಿಜೆಪಿಗೆ ಗೊತ್ತಾಗಿದೆ. ನನ್ನ ಜೀವನದಲ್ಲಿ ಪಕ್ಷದ ನಾಯಕರು ಹೇಳಿದ ಯಾವ ಮಾತನ್ನು ನಾನು ಮೀರಿಲ್ಲ. ಅವತ್ತು ಸಂಗೊಳ್ಳಿ ರಾಯಣ್ಣ ಬ್ರೀಗೇಡ್‌ ಬಿಟ್ಟಿದ್ದರ ಪರಿಣಾಮ ಹಿಂದುಳಿದವರು, ದಲಿತರು ಎಲ್ಲ ಕಾಂಗ್ರೆಸ್‌ಗೆ ಹೋಗಿದ್ದಾರೆ ಎಂದು ಟೀಕಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...