Monday, May 13, 2024
Monday, May 13, 2024

Shivamogga Police ಮೂಗುತಿ ಖರೀದಿಗೆ ಬಂದ ಮಹಿಳೆಯರು ಮಾಲೀಕರಿಗೆ ಯಾಮಾರಿಸಿ ಒಂದು ಲಕ್ಷ ರೂ.ಮೌಲ್ಯದ ಸರ ಕಳವು

Date:

Shivamogga Police ಶಿವಮೊಗ್ಗ ನಗರದ ಗಾಂಧಿ ಬಜಾರ್‌ನಲ್ಲಿ ಮೂಗುತಿ ಖರೀದಿಸಿದ ಮಹಿಳೆಯರು ಒಂದುವರೆ ಲಕ್ಷ ಮೌಲ್ಯದ ಸರ ಕದ್ದೊಯ್ದ ಘಟನೆ ಬಗ್ಗೆ ವರದಿಯಾಗಿದೆ.

ಗಾಂಧಿ ಬಜಾರ್‌ನಲ್ಲಿರುವ ಚಿನ್ನಾಭರಣ ಅಂಗಡಿಯಲ್ಲಿ ಇಬ್ಬರು ಮಹಿಳೆಯರು ಆಗಮಿಸಿದ್ದರು. ಅಂಗಡಿ ಮಾಲೀಕರಿಗೆ ಚಿನ್ನದ ಸರದ ಡಿಸೈನ್‌ ತೋರಿಸುವಂತೆ ತಿಳಿಸಿದಾಗ ಮಾಲೀಕರು ಚಿನ್ನದ ಸರವಿದ್ದ ಟ್ರೇ ತೆಗೆದು ತೋರಿಸಿದ್ದಾರೆ. ಅದೇ ವೇಳೆ ಇನ್ನೊಬ್ಬ ಗ್ರಾಹಕರು ಅಲ್ಲಿಗೆ ಬಂದಿದ್ದಾರೆ. ಮಾಲೀಕರು ಅವರತ್ತ ಗಮನ ಹರಿಸಿದ ಬೆನ್ನಲ್ಲೆ ಮಹಿಳೆಯರು ಟ್ರೇನಲ್ಲಿದ್ದ ಚಿನ್ನದ ಸರವನ್ನು ಕದ್ದಿದ್ದಾರೆ.

Shivamogga Police ಚಿನ್ನದ ಮೂಗುತಿಯೊಂದನ್ನು ಖರೀದಿಸಿ ಅಲ್ಲಿಂದ ವಾಪಸ್‌ ಆಗಿದ್ದಾರೆ.
ಅಂಗಡಿ ಮಾಲೀಕನಿಗೆ ಆ ಸಂದರ್ಭದಲ್ಲಿ ಅನುಮಾನ ಬಂದಿರಲಿಲ್ಲ. ಆನಂತರ ಅಂಗಡಿಯಲ್ಲಿ ಸ್ಟಾಕ್ ಪರಿಶೀಲಿಸುತ್ತಿದ್ದಾಗ ಚಿನ್ನದ ಸರ ಕಳುವಾಗಿರುವ ಅಂಶ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣವನ್ನು ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Geetha Shivarajkumar ಬೆಟ್ಟಿಂಗ್ ನಿಷಿದ್ಧ ಆದರೂ ರೈತರೊಬ್ಬರು ಗೀತಾ ಶಿವರಾಜ್ ಕುಮಾರ್ ಗೆಲ್ತಾರೆ ಅಂತ ಬೆಟ್ಟಿಂಗ್ ಮಾತಾಡಿದ್ದಾರೆ

Geetha Shivarajkumar ಶಿವಮೊಗ್ಗ ಲೋಕಸಭಾ ಚುನಾವಣಾ ಯಲ್ಲಿ ಶುರುವಾಯಿತು ಬೆಟ್ಟಿಂಗ್ ಕಾಂಗ್ರೆಸ್...

Shivamogga Death News ಶಿವಮೊಗ್ಗದ ಪ್ರಸಿದ್ಧಹಿರಿಯ ಸಿವಿಲ್ ಇಂಜಿನಿಯರ್ ವಿ.ಟಿ.ಅನಂತಕೃಷ್ಣ ನಿಧನ

Shivamogga Death News ಶಿವಮೊಗ್ಗದ ಹೆಸರಾಂತ ಹಿರಿಯ ಸಿವಿಲ್ ಇಂಜಿನಿಯರ್ ವಿ...

Ayanur Manjunath ಆಯನೂರು ಮಂಜುನಾಥ್ ಗೆ ಬೆಂಬಲ ನೀಡಿ- ಮಧುಬಂಗಾರಪ್ಪ

Ayanur Manjunath 'ಕ್ಷೇತ್ರದಲ್ಲಿ ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು....

Shankara Jayanti ಜಿಲ್ಲಾಡಳಿತದ ಆಶ್ರಯದಲ್ಲಿ ಶಂಕರ ಜಯಂತಿ ಸರಳ ಆಚರಣೆ

Shankara Jayanti ಜಿಲ್ಲಾಡಳಿತದ ಆಶ್ರಯದಲ್ಲಿ ಶಂಕರ ಜಯಂತಿ ಸರಳ ಆಚರಣೆಜಿಲ್ಲಾಡಳಿತ, ಕನ್ನಡ...