Monday, May 13, 2024
Monday, May 13, 2024

B.Y.Raghavendra ಫಾ. ಸ್ಟಿಫನ್ ಇಮ್ಯಾನ್ಯುಯೆಲ್ ಅವರನ್ನ ಭೇಟಿಮಾಡಿ ಬೆಂಬಲ‌‌ ಕೋರಿದ ಬಿ.ವೈ.ರಾಘವೇಂದ್ರ

Date:

B.Y.Raghavendra ಭದ್ರಾವತಿಯ ಜನ್ನಾಪುರದ ಫೌಂಟೇನ್ ಆಫ್ ಚರ್ಚ್‌ನ ಪಾಸ್ಟರ್ ಸ್ಟೀಫನ್ ಇಮ್ಯಾನುಯೆಲ್ ಅವರನ್ನು ಸಿದ್ಧಾರೂಢ ನಗರದಲ್ಲಿರುವ ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ಕೊಡುವಂತೆ ಬಿ ವೈ ರಾಘವೇಂದ್ರ ಮನವಿ ಮಾಡಿದರು.
B.Y.Raghavendra ಸುರೇಶ್ ನಾಯಕ್ , ಪಾಸ್ಟರ್ ಆಂಥೋನಿ ಪ್ರಕಾಶ್ , ಪಾಸ್ಟರ್ ಪ್ರಭಾಕರ್ , ಮೋಸಸ್ ರೋಸಯ್ಯ ಅವರು ಹಾಗೂ ಸಮುದಾಯದ ಅನೇಕ ಗಣ್ಯಮಾನ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Online Fraud ಆನ್ ಲೈನ್ ಮೂಲಕ ನೌಕರಿ ಭರವಸೆಯಿಂದ ಮೋಸ ಹೋದ ಯುವತಿ

Online Fraud ಇಲ್ಲೊಬ್ಬ ಯುವತಿ ಆನ್ ಲೈನ್ ಮೋಸಕ್ಕೆ ಬಲಿಯಾಗಿದ್ದಾಳೆ. ಟೆಲಿಗ್ರಾಂ...

Karnataka Police ಸೌಳಿ ಗ್ರಾಮಕ್ಕೆ ನೀರು ಪೂರೈಸುವ ಪೈಪುಗಳ ಅಪಹರಣ

Karnataka Police ತೀರ್ಥಹಳ್ಳಿ ತಾಲೂಕಿನ ಸೌಳಿ ಗ್ರಾಮದ ಸಮೀಪ ಮಾಲತಿ ನದಿ...

Ayanur Manjunath ನೈಋತ್ಯ ಪದವೀಧರರ ಕ್ಷೇತ್ರ: ಕಾಂಗ್ರೆಸ್ ನಿಂದ ಬಿ ಫಾರ್ಮ್ ಪಡೆದ ಆಯನೂರು ಮಂಜುನಾಥ್

Ayanur Manjunath ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರು ನೈರುತ್ಯ ಪದವೀಧರ ಕ್ಷೇತ್ರದ...

Prajwal Revanna ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಮಾಜಿ ಶಾಸಕ ಪ್ರೀತಂಗೌಡ ಆಪ್ತನ ಬಂಧನ

Prajwal Revanna ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌...