Monday, May 13, 2024
Monday, May 13, 2024

Shivamogga Police ಜೆಸಿಬಿಗೆ ಬೈಕ್ ಡಿಕ್ಕಿ.ಓರ್ವ ಬೈಕ್ ಸವಾರನ ದುರ್ಮರಣ

Date:

/ಸಾಗರ ತಾಲೂಕಿನ ಆನಂದಪುರದಲ್ಲಿ ಬೈಕ್ ಗೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಇನ್ನೊಬ್ಬರ ಪರಿಸ್ಥಿತಿ ಗಂಭೀರವಾಗಿದೆ.
ಸಯ್ಯದ್ ಹುಸೇನ್ ಸಾವಿಗೀಡಾದವನು.
ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಅಜಾಗರೂಕತೆಯಿಂದ ಚಲಿಸುತ್ತಿದ್ದ ವೇಳೆ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದು ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ ಸಾಗಿಸಿದರು.

Shivamogga Police ಹೊಟ್ಟೆ ಭಾಗಕ್ಕೆ ತೀವ್ರ ಪ್ರಮಾಣದ ಗಾಯವಾಗಿದ್ದ ಕಾರಣ ತಕ್ಷಣ ಅವರನ್ನು ಆನಂದಪುರದ ಆಂಬುಲೆನ್ಸ್ ನಲ್ಲಿ ಶಿವಮೊಗ್ಗಕ್ಕೆ ಸಾಗಿಸಲಾಯಿತಾದರೂ
ಸೈಯದ್ ಹುಸೇನ್ ಎಡೆಹಳ್ಳಿ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಗಂಭೀರ ಗೊಂಡ ಮುಬಾರಕ್ ಎಂಬುವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shankaracharya Jayanti ವಿಜಯನಗರದಲ್ಲಿಅಂಬಾರಿ ಗೌರವದೊಂದಿಗೆ ಶಂಕರ ಜಯಂತಿ ಆಚರಣೆ

ಪ್ರಪ್ರಥಮ ಬಾರಿಗೆ ಶಂಕರಾಚಾರ್ಯರಿಗೆ ಆನೆ ಅಂಬಾರಿಯ ಉತ್ಸವ Shankaracharya Jayanti ವೈಶಾಖ...

Online Fraud ಆನ್ ಲೈನ್ ಮೂಲಕ ನೌಕರಿ ಭರವಸೆಯಿಂದ ಮೋಸ ಹೋದ ಯುವತಿ

Online Fraud ಇಲ್ಲೊಬ್ಬ ಯುವತಿ ಆನ್ ಲೈನ್ ಮೋಸಕ್ಕೆ ಬಲಿಯಾಗಿದ್ದಾಳೆ. ಟೆಲಿಗ್ರಾಂ...

Karnataka Police ಸೌಳಿ ಗ್ರಾಮಕ್ಕೆ ನೀರು ಪೂರೈಸುವ ಪೈಪುಗಳ ಅಪಹರಣ

Karnataka Police ತೀರ್ಥಹಳ್ಳಿ ತಾಲೂಕಿನ ಸೌಳಿ ಗ್ರಾಮದ ಸಮೀಪ ಮಾಲತಿ ನದಿ...

Ayanur Manjunath ನೈಋತ್ಯ ಪದವೀಧರರ ಕ್ಷೇತ್ರ: ಕಾಂಗ್ರೆಸ್ ನಿಂದ ಬಿ ಫಾರ್ಮ್ ಪಡೆದ ಆಯನೂರು ಮಂಜುನಾಥ್

Ayanur Manjunath ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರು ನೈರುತ್ಯ ಪದವೀಧರ ಕ್ಷೇತ್ರದ...