Wednesday, August 12, 2026
Wednesday, August 12, 2026

Jairam Ramesh ಪ್ರಧಾನಿ ಮೋದಿಗೆ ರಾಜ್ಯದ‌ ಸಮಸ್ಯೆ ಬಗ್ಗೆ ಪ್ರಶ್ನೆಮಾಲಿಕೆ ಕಳಿಸಿರುವ ಕಾಂಗ್ರೆಸ್ ಕಾರ್ಯದರ್ಶಿ ಜೈರಾಮ್ ರಮೇಶ್

Date:

Jairam Ramesh ಕರ್ನಾಟಕದಲ್ಲಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, “ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ” ಎಂದು ಪ್ರಶ್ನಿಸಿದೆ.

Jairam Ramesh ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕರ್ನಾಟಕಕ್ಕೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಮುಂದಿರಿಸಿದ್ದಾರೆ. ಜೊತೆಗೆ ಪ್ರಧಾನಿ ಮೋದಿಯ ಸುಳ್ಳಿನ ಪಟ್ಟಿಗಳ ವಿವರವನ್ನೂ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...