Monday, December 15, 2025
Monday, December 15, 2025

K.E.Kantesh ತಮ್ಮ ಬಗ್ಗೆ ಸುದ್ದಿ ಪ್ರಕಟಿಸದಂತೆ ಸುದ್ದಿ ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ತಂದ ಕಾಂತೇಶ್

Date:

K.E.Kantesh ದೇಶಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಪೆನ್ ಡೈವ್ ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಿನಲ್ಲೆ ಮಾಜಿ ಉಪಮುಖ್ಯಮಂತ್ರಿ , ಹಾಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಈ ಕಾಂತೇಶ್ ನ್ಯೂಸ್‌ಚಾನಲ್ ಗಳು, ಮುದ್ರಣ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ದ ಯಾವುದೇ ರೀತಿಯ ಮಾನಹಾನಿ ವರದಿ ಮಾಡದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ.
K.E.Kantesh ವಕೀಲರಾಧ ಎಂ ವಿನೋದ್ ಕುಮಾರ್ ಅವರ ಮೂಲಕ ಕೆ.ಈ ಕಾಂತೇಶ್ ಬೆಂಗಳೂರಿನ ಸಿಸಿಹೆಚ್11 6ನೇ ಸಿಟಿಸಿವಿಲ್ ಮತ್ತು ಸೆಷನ್ ನ್ಯಾಯಾಲಯದಲ್ಲಿ ಇದೇತಿಂಗಳು ಓಎಸ್ ೩೨೨೪/೨೦೨೪ ದಾಖಲಿಸಿದ್ದು , U/S 26 AND ORDER 7 RULE 1 OF CPC ಅಡಿ ನ್ಯಾಯಾಲಯ 50 ಸುದ್ದಿ ಮಾಧ್ಯಮಗಳಿಗೆ ನೋಟೀಸ್ ಜಾರಿಗೊಳಿಸಿ ಕೆ.ಈ ಕಾಂತೇಶ್ ಅವರ ವಿರುದ್ದ ಯಾವುದೇ ರೀತಿಯ ಮಾನ ಹಾನಿ ವರದಿಗಳನ್ನು ಪ್ರಕಟಿಸಬಾರದು,ವಿಡಿಯೋಗಳನ್ನು ಪ್ರಸಾರ ಮಾಡದಂತೆ ಎಂದು ನಿರ್ಬಂಧಕಾಜ್ಞೆ ಜಾರಿ ಮಾಡಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...