Friday, May 8, 2026
Friday, May 8, 2026

K.E.Kantesh ತಮ್ಮ ಬಗ್ಗೆ ಸುದ್ದಿ ಪ್ರಕಟಿಸದಂತೆ ಸುದ್ದಿ ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ತಂದ ಕಾಂತೇಶ್

Date:

K.E.Kantesh ದೇಶಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಪೆನ್ ಡೈವ್ ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಿನಲ್ಲೆ ಮಾಜಿ ಉಪಮುಖ್ಯಮಂತ್ರಿ , ಹಾಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಈ ಕಾಂತೇಶ್ ನ್ಯೂಸ್‌ಚಾನಲ್ ಗಳು, ಮುದ್ರಣ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ದ ಯಾವುದೇ ರೀತಿಯ ಮಾನಹಾನಿ ವರದಿ ಮಾಡದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ.
K.E.Kantesh ವಕೀಲರಾಧ ಎಂ ವಿನೋದ್ ಕುಮಾರ್ ಅವರ ಮೂಲಕ ಕೆ.ಈ ಕಾಂತೇಶ್ ಬೆಂಗಳೂರಿನ ಸಿಸಿಹೆಚ್11 6ನೇ ಸಿಟಿಸಿವಿಲ್ ಮತ್ತು ಸೆಷನ್ ನ್ಯಾಯಾಲಯದಲ್ಲಿ ಇದೇತಿಂಗಳು ಓಎಸ್ ೩೨೨೪/೨೦೨೪ ದಾಖಲಿಸಿದ್ದು , U/S 26 AND ORDER 7 RULE 1 OF CPC ಅಡಿ ನ್ಯಾಯಾಲಯ 50 ಸುದ್ದಿ ಮಾಧ್ಯಮಗಳಿಗೆ ನೋಟೀಸ್ ಜಾರಿಗೊಳಿಸಿ ಕೆ.ಈ ಕಾಂತೇಶ್ ಅವರ ವಿರುದ್ದ ಯಾವುದೇ ರೀತಿಯ ಮಾನ ಹಾನಿ ವರದಿಗಳನ್ನು ಪ್ರಕಟಿಸಬಾರದು,ವಿಡಿಯೋಗಳನ್ನು ಪ್ರಸಾರ ಮಾಡದಂತೆ ಎಂದು ನಿರ್ಬಂಧಕಾಜ್ಞೆ ಜಾರಿ ಮಾಡಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...