Thursday, September 17, 2026
Thursday, September 17, 2026

Shivamogga Police ಮರಕ್ಕೆ ಕಾರು ಡಿಕ್ಕಿ : ಉದ್ಯಮಿ ಸಾವು

Date:

Shivamogga Police ಶಿವಮೊಗ್ಗ ಸಮೀಪದ ಶಂಕರಘಟ್ಟದಲ್ಲಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಓರ್ವರು ಸಾವನ್ನಪ್ಪಿದ್ದಾರೆ.
ಸೋಮವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ನಗರದ ಎನ್ ಟಿ ರಸ್ತೆಯ ಭಾರತಕಾಲೋನಿ ನಿವಾಸಿ ಶಂಕರ್ ಮೃತರು.
ಶಂಕರಘಟ್ಟದ ರಂಗನಾಥಪುರ ಸಮೀಪ ಮರಕ್ಕೆ ಕಾರು ಡಿಕ್ಕಿ ಯಾಗಿ ಶಂಕರ್ (55)‌ ಬೆಳಗ್ಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. Shivamogga Police ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...