Saturday, December 6, 2025
Saturday, December 6, 2025

B.Y.Raghavendra ಆನಂದಪುರದ ಮಹಾಶಕ್ತಿ ಕೇಂದ್ರಭಾಗದಲ್ಲಿಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತಯಾಚನೆ

Date:

B.Y.Raghavendra ಮೋದಿಯವರನ್ನು ವಿಶ್ವಗುರುವಾಗಿಸಲು ಕಮಲದ ಗುರುತಿಗೆ ಮತ ನೀಡಿ ಎಂದು ಬಿಜಿಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಆನಂದಪುರ ಮಹಾಶಕ್ತಿ ಕೇಂದ್ರಭಾಗದಲ್ಲಿ ಹಾಗೂ ಹೊಸನಗರ ತಾಲ್ಲೂಕಿನ ಮಾರುತಿಪುರ ಮಹಾಶಕ್ತಿ ಕೇಂದ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ದಿ ಕಾರ್ಯಗಳಿಗಾಗಿ ಹಾಗೂ ವಿಶ್ವದಲ್ಲಿ ನಮ್ಮ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸುವ ಉದ್ದೇಶದಿಂದ ಮೇ.7ರಂದು ನಡೆಯುವ ಚುನಾವಣೆಯಲ್ಲಿ ಕ್ರಮ ಸಂಖ್ಯೆ 2 ಕಮಲದ ಗುರುತಿಗೆ ಮತವನ್ನು ನೀಡುವ ಮೂಲಕ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಹೆಚ್ಚಿನ ಮತಗಳ ಅಂತರದಿಂದ ಜಯಶಾಲಿಯನ್ನಾಗಿಸಬೇಕಾಗಿ ಮನವಿ ಮಾಡಿದರು.
B.Y.Raghavendra ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹರತಾಳು ಹಾಲಪ್ಪ, ಕುಮಾರಬಂಗಾರಪ್ಪ, ಡಾ|| ರಾಜನಂದಿನಿ, ಭರಮಪ್ಪ, ದೇವೇಂದ್ರಪ್ಪ, ಶಾಂತಣ್ಣ, ಯಶ್‌ಗೌಡ, ರಾಘವೇಂದ್ರ, ನಾಗಾರ್ಜುನ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...