Thursday, September 17, 2026
Thursday, September 17, 2026

B.Y.Raghavendra ಆನಂದಪುರದ ಮಹಾಶಕ್ತಿ ಕೇಂದ್ರಭಾಗದಲ್ಲಿಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತಯಾಚನೆ

Date:

B.Y.Raghavendra ಮೋದಿಯವರನ್ನು ವಿಶ್ವಗುರುವಾಗಿಸಲು ಕಮಲದ ಗುರುತಿಗೆ ಮತ ನೀಡಿ ಎಂದು ಬಿಜಿಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಆನಂದಪುರ ಮಹಾಶಕ್ತಿ ಕೇಂದ್ರಭಾಗದಲ್ಲಿ ಹಾಗೂ ಹೊಸನಗರ ತಾಲ್ಲೂಕಿನ ಮಾರುತಿಪುರ ಮಹಾಶಕ್ತಿ ಕೇಂದ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ದಿ ಕಾರ್ಯಗಳಿಗಾಗಿ ಹಾಗೂ ವಿಶ್ವದಲ್ಲಿ ನಮ್ಮ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸುವ ಉದ್ದೇಶದಿಂದ ಮೇ.7ರಂದು ನಡೆಯುವ ಚುನಾವಣೆಯಲ್ಲಿ ಕ್ರಮ ಸಂಖ್ಯೆ 2 ಕಮಲದ ಗುರುತಿಗೆ ಮತವನ್ನು ನೀಡುವ ಮೂಲಕ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಹೆಚ್ಚಿನ ಮತಗಳ ಅಂತರದಿಂದ ಜಯಶಾಲಿಯನ್ನಾಗಿಸಬೇಕಾಗಿ ಮನವಿ ಮಾಡಿದರು.
B.Y.Raghavendra ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹರತಾಳು ಹಾಲಪ್ಪ, ಕುಮಾರಬಂಗಾರಪ್ಪ, ಡಾ|| ರಾಜನಂದಿನಿ, ಭರಮಪ್ಪ, ದೇವೇಂದ್ರಪ್ಪ, ಶಾಂತಣ್ಣ, ಯಶ್‌ಗೌಡ, ರಾಘವೇಂದ್ರ, ನಾಗಾರ್ಜುನ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...