Monday, February 2, 2026
Monday, February 2, 2026

CM Siddharamaiah ಪ್ರಜ್ವಲ್ ಅವರ ಪಾಸ್ ಪೋರ್ಟ್ ರದ್ದುಗೊಳಿಸಲು,‌ ಭಾರತಕ್ಕೆ‌ ವಾಪಸ್ ಕರೆಸಲು ಪ್ರಧಾನಿಗೆ ಸಿಎಂ ಮನವಿ ಪತ್ರ

Date:

CM Siddharamaiah ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿಗೆ ಪತ್ರ ಬರೆದಿರುವ ಸಿಎಂ, “ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸಲು ಮತ್ತು ಭಾರತ ಸರ್ಕಾರದ ರಾಜತಾಂತ್ರಿಕ, ಪೊಲೀಸ್ ವ್ಯವಸ್ಥೆಗಳ ನೆರವಿನಿಂದ ಹಾಗೂ ವಿದೇಶಾಂಗ ವ್ಯವಹಾರ, ಗೃಹ ವ್ಯವಹಾರಗಳ ಸಚಿವಾಲಯಗಳ ಮೂಲಕ ಕೂಡಲೇ ಅವರನ್ನು ವಿದೇಶದಿಂದ ವಾಪಸ್ ಕರೆತರುವಂತೆ ಹಾಗೂ ಕಾನೂನು ಪ್ರಕಾರ ವಿಚಾರಣೆ ಎದುರಿಸಲು ಕರ್ನಾಟಕದ ಎಸ್‌ಐಟಿ ತಂಡಕ್ಕೆ ನೆರವಾಗುವಂತೆ ಪತ್ರದಲ್ಲಿ ಕೋರಿದ್ದಾರೆ.

CM Siddharamaiah ಇದಕ್ಕೆ ಬೇಕಾದ ಸಂಪೂರ್ಣ ವಿವರಗಳನ್ನು ಕರ್ನಾಟಕದ ಎಸ್‌ಐಟಿಯ ಅಧಿಕಾರಿಗಳು ಒದಗಿಸಲಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...