B.S.Yediyurappa ಶಿವಮೊಗ್ಗದ ಸರ್ಕಿಟ್ ಹೌಸ್ ಬಳಿ ಇರುವ ಹೆಲಿಪ್ಯಾಡ್ ಗೆ ಚಾಪರ್ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಧ್ಯಕ್ಷ ಅಣ್ಣಾಮಲೈ ಆಗಮಿಸಿದರು.
ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರನ್ನು ಬಿಟ್ಟು ಅಣ್ಣಾಮಲೈ ಹುಬ್ಬಳ್ಳಿ ಗೆ ಹೊರಟರು.
ಅಣ್ಣಾಮಲೈ ಜೊತೆ ಸೆಲ್ಫಿಗಾಗಿ ಕಾರ್ಯಕರ್ತರು ಮುಗಿಬಿದ್ದಿದ್ದರು.