Monday, February 2, 2026
Monday, February 2, 2026

DIPR Karnataka ಸಾರ್ವಜನಿಕರೇ ಜೋಕೆ! ತಾಪಮಾನ ಏರುವಿಕೆ

Date:

DIPR Karnataka ದಿನದಿಂದ ದಿನಕ್ಕೆ ಬೇಸಿಗೆಯ ತಾಪ ಏರುತ್ತಿದ್ದು, ಇದು ಆರೋಗ್ಯದ ಮೇಲೂ ಪ್ರಭಾವ ಬೀರುತ್ತಿದೆ. ಅತಿ ಸುಸ್ತು, ತಲೆಸುತ್ತಿನಂತಹ ಲಕ್ಷಣಗಳಿಗೆ ಎಲ್ಲಾ ವಯೋಮಾನದವರು ಒಳಗಾಗುತ್ತಿದ್ದಾರೆ.

ಅಧಿಕ ತಾಪವು ನಿರ್ಜಲೀಕರಣದಂತಹ ಸಮಸ್ಯೆ ಉಂಟು ಮಾಡುತ್ತದೆ ಎಂದು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

DIPR Karnataka ಇದನ್ನು ನಿರ್ಲಕ್ಷಿಸಿದರೆ ಹಲವು ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡಬಹುದು. ದೇಹದ ರಕ್ತ ಪರಿಚಲನೆಯಲ್ಲಿ ವ್ಯತ್ಯಾಸವಾಗಿ ಹೃದಯಾಘಾತ, ಸ್ಟ್ರೋಕ್‌ನಂತಹ ಸಮಸ್ಯೆಗಳಿಗೆ ತುತ್ತಾಗಬಹುದು. ಆದ್ದರಿಂದ ಬಿಸಿಲ ಸಂಬಂಧಿ ದೇಹದಲ್ಲಾಗುವ ಸಣ್ಣ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ ಎಂದು ಎಚ್ಚರಿಕೆ ನೀಡಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...