Monday, August 3, 2026
Monday, August 3, 2026

Hartalu Halappa ಬಿಜೆಪಿ 400 ಕ್ಕೂ ಹೆಚ್ಚು ಸ್ಥಾನಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿ ಯಾಗುವುದು ಶತಸಿದ್ದ

Date:

Hartalu Halappa ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ದ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ದೇಶದಲ್ಲಿ ಪಕ್ಷ 400 ಕ್ಕು ಹೆಚ್ಚು ಸ್ಥಾನ ಗಳಿಸಿ ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಗದ್ದುಗೆ ಕೂರಿಸುವುದು ಶತಸಿದ್ಧವಾಗಿದೆ, ವಿರೋಧ ಪಕ್ಷದವರಿಗೆ ಪ್ರಧಾನಿ ಅಭ್ಯರ್ಥಿ ಯಾರು ಎಂಬುವುದು ಇನ್ನೂ ಮರೀಚಿಕೆಯಾಗಿದೆ. ಬಿ ವೈ ರಾಘವೇಂದ್ರರವರು ಹಿಂದಿನ ಬಾರಿಗಿಂತ ಹೆಚ್ಚು ಮತಗಳ ಅಂತರದಿಂದ ಪುನರಾಯ್ಕೆಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಸದ ಬಿ ವೈ ರಾಘವೇಂದ್ರರವರು ಜಿಲ್ಲೆಯಲ್ಲಿ ಮಾಡಿದ ಅಭಿವೃದ್ಧಿ ಕಾಮಗಾರಿಗಳೆ ಅವರಿಗೆ ಶ್ರೀರಕ್ಷೆಯಾಗಿದೆ ದೇಶದಲ್ಲಿ ಯಾವುದೇ ಲೋಕಸಭಾ ಸದಸ್ಯರು ಮಾಡದ ಅಭಿವೃದ್ಧಿ ರಾಘವೇಂದ್ರ ರವರು ಶಿವಮೊಗ್ಗ ಜಿಲ್ಲೆಯಲ್ಲಿ ಮಾಡಿರುವುದು ನಗ್ನ ಸತ್ಯವಾಗಿದೆ ಎಂದರು.

Hartalu Halappa ತಾಲೂಕು ಬಿಜೆಪಿ ಅಧ್ಯಕ್ಷ ಕೆವಿ ಸುಬ್ರಹ್ಮಣ್ಯ ಉಮೇಶ್ ಕಂಚುಗಾರ್ ಬೆಳಗೋಡು ಗಣಪತಿ ಎನ್ ಆರ್ ದೇವಾನಂದ ಯುವರಾಜ್ ಎಚ್ ಏನ್ ಶ್ರೀಪತಿ ರಾವ್ ಶಿವಾನಂದ ಶ್ರೀಧರ ಉಡುಪ ಗಣೇಶ ಹಿರೇಮಣತಿ ಗಾಯತ್ರಿ ನಾಗರಾಜ್ ,ನಾಗರತ್ನ ರಮಾನಂದ ಮಾಲಾ ನಾಗರಾಜ್ ಕೃಷ್ಣವೇಣಿ ಮೊದಲಾದವರು ಉಪಸ್ಥಿತರಿದ್ದರು.

ಸಭೆಯ ನಂತರ ಹರತಾಳು ಹಾಲಪ್ಪನವರು ಕಾರ್ಯಕರ್ತರೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಪರ ಮತ ಯಾಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...