Saturday, December 6, 2025
Saturday, December 6, 2025

B.Y.Raghavendra ರಿಪ್ಪನ್ ಪೇಟೆ ಬಸವಾಪುರ ಕಾಡಾನೆ ತುಳಿತಕ್ಕೆ ಬಲಿಯಾದ ತಿಮ್ಮಪ್ಪ ಕುಟುಂಬಸ್ಥರಿಗೆ ಬಿ.ವೈ.ರಾಘವೇಂದ್ರ ಸಾಂತ್ವನ

Date:

B.Y.Raghavendra ರಿಪ್ಪನ್ ಪೇಟೆಯ ಬಸವಾಪುರದಲ್ಲಿ ಆನೆ ದಾಳಿಗೊಳಗಾಗಿ ಸಾವಿಗೀಡಾಗಿದ್ದ ರೈತ ತಿಮ್ಮಪ್ಪ ರವರ ಮನೆಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು,ಸಂಸದರಾದ ಬಿ.ವೈ ರಾಘವೇಂದ್ರ ರವರು,ಬಿಜೆಪಿ ರಾಜ್ಯ ಉಪಾಧ್ಯಕ್ಷರು,ಮಾಜಿ ಸಚಿವರಾದ ಹರತಾಳು ಹಾಲಪ್ಪರವರು ಬೇಟಿ ನೀಡಿದರು.

ನೊಂದ ಕುಟುಂಬದವರಿಗೆ ಸಾಂತ್ವಾನ ಹೇಳಿದರು,ರಾಜ್ಯ ಸರ್ಕಾರ ತಕ್ಷಣ ಕುಟುಂಬದವರಿಗೆ ಪರಿಹಾರ ನೀಡಬೇಕು,ಪರಿಹಾರ ನೀಡದಿದ್ದರೆ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.

B.Y.Raghavendra ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರು,ಹೊಸನಗರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ ರವರು,ಮಾಜಿ ಜಿ ಪಂ ಸದಸ್ಯರಾ್ ಸುರೇಶ್ ಸ್ವಾಮಿರಾವ್ ರವರು,ಎಂ.ಎನ್ ಸುದಾಕರ್,ಜೆಡಿಎಸ್ ಅಧ್ಯಕ್ಷರಾದ ಎನ್.ವರ್ತೇಶ್ ರವರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...