Monday, February 2, 2026
Monday, February 2, 2026

B.Y.Raghavendra ರಿಪ್ಪನ್ ಪೇಟೆ ಬಸವಾಪುರ ಕಾಡಾನೆ ತುಳಿತಕ್ಕೆ ಬಲಿಯಾದ ತಿಮ್ಮಪ್ಪ ಕುಟುಂಬಸ್ಥರಿಗೆ ಬಿ.ವೈ.ರಾಘವೇಂದ್ರ ಸಾಂತ್ವನ

Date:

B.Y.Raghavendra ರಿಪ್ಪನ್ ಪೇಟೆಯ ಬಸವಾಪುರದಲ್ಲಿ ಆನೆ ದಾಳಿಗೊಳಗಾಗಿ ಸಾವಿಗೀಡಾಗಿದ್ದ ರೈತ ತಿಮ್ಮಪ್ಪ ರವರ ಮನೆಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು,ಸಂಸದರಾದ ಬಿ.ವೈ ರಾಘವೇಂದ್ರ ರವರು,ಬಿಜೆಪಿ ರಾಜ್ಯ ಉಪಾಧ್ಯಕ್ಷರು,ಮಾಜಿ ಸಚಿವರಾದ ಹರತಾಳು ಹಾಲಪ್ಪರವರು ಬೇಟಿ ನೀಡಿದರು.

ನೊಂದ ಕುಟುಂಬದವರಿಗೆ ಸಾಂತ್ವಾನ ಹೇಳಿದರು,ರಾಜ್ಯ ಸರ್ಕಾರ ತಕ್ಷಣ ಕುಟುಂಬದವರಿಗೆ ಪರಿಹಾರ ನೀಡಬೇಕು,ಪರಿಹಾರ ನೀಡದಿದ್ದರೆ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.

B.Y.Raghavendra ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರು,ಹೊಸನಗರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ ರವರು,ಮಾಜಿ ಜಿ ಪಂ ಸದಸ್ಯರಾ್ ಸುರೇಶ್ ಸ್ವಾಮಿರಾವ್ ರವರು,ಎಂ.ಎನ್ ಸುದಾಕರ್,ಜೆಡಿಎಸ್ ಅಧ್ಯಕ್ಷರಾದ ಎನ್.ವರ್ತೇಶ್ ರವರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...