Sunday, June 21, 2026
Sunday, June 21, 2026

B.Y.Raghavendra ರಿಪ್ಪನ್ ಪೇಟೆ ಬಸವಾಪುರ ಕಾಡಾನೆ ತುಳಿತಕ್ಕೆ ಬಲಿಯಾದ ತಿಮ್ಮಪ್ಪ ಕುಟುಂಬಸ್ಥರಿಗೆ ಬಿ.ವೈ.ರಾಘವೇಂದ್ರ ಸಾಂತ್ವನ

Date:

B.Y.Raghavendra ರಿಪ್ಪನ್ ಪೇಟೆಯ ಬಸವಾಪುರದಲ್ಲಿ ಆನೆ ದಾಳಿಗೊಳಗಾಗಿ ಸಾವಿಗೀಡಾಗಿದ್ದ ರೈತ ತಿಮ್ಮಪ್ಪ ರವರ ಮನೆಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು,ಸಂಸದರಾದ ಬಿ.ವೈ ರಾಘವೇಂದ್ರ ರವರು,ಬಿಜೆಪಿ ರಾಜ್ಯ ಉಪಾಧ್ಯಕ್ಷರು,ಮಾಜಿ ಸಚಿವರಾದ ಹರತಾಳು ಹಾಲಪ್ಪರವರು ಬೇಟಿ ನೀಡಿದರು.

ನೊಂದ ಕುಟುಂಬದವರಿಗೆ ಸಾಂತ್ವಾನ ಹೇಳಿದರು,ರಾಜ್ಯ ಸರ್ಕಾರ ತಕ್ಷಣ ಕುಟುಂಬದವರಿಗೆ ಪರಿಹಾರ ನೀಡಬೇಕು,ಪರಿಹಾರ ನೀಡದಿದ್ದರೆ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.

B.Y.Raghavendra ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರು,ಹೊಸನಗರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ ರವರು,ಮಾಜಿ ಜಿ ಪಂ ಸದಸ್ಯರಾ್ ಸುರೇಶ್ ಸ್ವಾಮಿರಾವ್ ರವರು,ಎಂ.ಎನ್ ಸುದಾಕರ್,ಜೆಡಿಎಸ್ ಅಧ್ಯಕ್ಷರಾದ ಎನ್.ವರ್ತೇಶ್ ರವರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...