Wednesday, October 2, 2024
Wednesday, October 2, 2024

Lok Sabha Election “ಬನ್ನಿ ಮತಗಟ್ಟೆಗೆ” ಪುಸ್ತಕ ಲೋಕಾರ್ಪಣೆ

Date:

Lok Sabha Election ಭಾರತದ ಬಹುದೊಡ್ಡ ಚುನಾವಣೆ ಲೋಕಸಭಾ ಚುನಾವಣೆಯಾಗಿದ್ದು ಜನವಾಸಿಗಳಿಗೆ ಮತದಾನದ ಹಕ್ಕನ್ನು ತಿಳಿಸುವ ದೃಷ್ಟಿಯಿಂದ ಪತ್ರಕರ್ತ ಹಾಗೂ ಲೇಖಕರಾದ ಗಾರಾ.ಶ್ರೀನಿವಾಸ್ ವಿರಚಿತ “ಬನ್ನಿ ಮತಗಟ್ಟಗೆ” ಎನ್ನುವ ಕೃತಿಯನ್ನು ವಿವಿಧ ಸಂಘಟನೆಯ ಪ್ರಮುಖರು ಬಿಡುಗಡೆಗೊಳಿಸಿದರು.

ಮತದಾನ ಎಂಬುದು ಬದುಕಿನ ಹಕ್ಕು, ಅದು ಉತ್ತಮ ಜನಪ್ರತಿನಿಧಿ ಆಯ್ಕೆಗೆ, ಸದೃಡ ಸಮಾಜ ನಿರ್ಮಾಣಕ್ಕೆ ಪ್ರತಿಪಾದಿಸುತ್ತದೆ, ಪ್ರಜಾಪ್ರಭುತ್ವದ ವಿಶೇಷವಾದ ಹಕ್ಕಿನ ಸ್ವಾತಂತ್ರತೆಯನ್ನು ಜನತೆ ಕಳೆದುಕೊಳ್ಳಬಾರದು ಎಂದು ತಿಳಿಸಿದರು, ಈ ಕೃತಿಯಲ್ಲಿರುವ ಪದ್ಯಗಳು ಜಾಗೃತ ಮೂಡಿಸುವಂತಹ ನಿಟ್ಟಿನಲ್ಲಿ ಓದುಗರರಿಗೆ ಸಾರ್ವಜನಿಕರಿಗೆ ಸಂದೇಶವನ್ನು ಕಟ್ಟಿಕೊಡುತ್ತದೆ ಎಂದು ಲೇಖಕ ಗಾರಾ.ಶ್ರೀನಿವಾಸ್ ಹೇಳಿದರು.

Lok Sabha Election ಈ ಸಂದರ್ಭದಲ್ಲಿ ಕೆ.ಎಸ್ ವಾಲಿಬಾಲ್ ಶಶಿ, ಶ್ರೀನಾಥ್, ಕಿರಣ್, ಪತ್ರಕರ್ತರಾದ ಭರತೇಶ್ ಆದೀಶೇಷ್, ಕರವೇ ಯುವಸೇನೆಯ ಜಿಲ್ಲಾಧ್ಯಕ್ಷರಾದ ಕಿರಣ್ ಕರವೇ, ರಂಗಕರ್ಮಿ ಶಿವಕುಮಾರಯ್ಯ ಮಾರವಳ್ಳಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...