Sunday, December 14, 2025
Sunday, December 14, 2025

Lok Sabha Election “ಬನ್ನಿ ಮತಗಟ್ಟೆಗೆ” ಪುಸ್ತಕ ಲೋಕಾರ್ಪಣೆ

Date:

Lok Sabha Election ಭಾರತದ ಬಹುದೊಡ್ಡ ಚುನಾವಣೆ ಲೋಕಸಭಾ ಚುನಾವಣೆಯಾಗಿದ್ದು ಜನವಾಸಿಗಳಿಗೆ ಮತದಾನದ ಹಕ್ಕನ್ನು ತಿಳಿಸುವ ದೃಷ್ಟಿಯಿಂದ ಪತ್ರಕರ್ತ ಹಾಗೂ ಲೇಖಕರಾದ ಗಾರಾ.ಶ್ರೀನಿವಾಸ್ ವಿರಚಿತ “ಬನ್ನಿ ಮತಗಟ್ಟಗೆ” ಎನ್ನುವ ಕೃತಿಯನ್ನು ವಿವಿಧ ಸಂಘಟನೆಯ ಪ್ರಮುಖರು ಬಿಡುಗಡೆಗೊಳಿಸಿದರು.

ಮತದಾನ ಎಂಬುದು ಬದುಕಿನ ಹಕ್ಕು, ಅದು ಉತ್ತಮ ಜನಪ್ರತಿನಿಧಿ ಆಯ್ಕೆಗೆ, ಸದೃಡ ಸಮಾಜ ನಿರ್ಮಾಣಕ್ಕೆ ಪ್ರತಿಪಾದಿಸುತ್ತದೆ, ಪ್ರಜಾಪ್ರಭುತ್ವದ ವಿಶೇಷವಾದ ಹಕ್ಕಿನ ಸ್ವಾತಂತ್ರತೆಯನ್ನು ಜನತೆ ಕಳೆದುಕೊಳ್ಳಬಾರದು ಎಂದು ತಿಳಿಸಿದರು, ಈ ಕೃತಿಯಲ್ಲಿರುವ ಪದ್ಯಗಳು ಜಾಗೃತ ಮೂಡಿಸುವಂತಹ ನಿಟ್ಟಿನಲ್ಲಿ ಓದುಗರರಿಗೆ ಸಾರ್ವಜನಿಕರಿಗೆ ಸಂದೇಶವನ್ನು ಕಟ್ಟಿಕೊಡುತ್ತದೆ ಎಂದು ಲೇಖಕ ಗಾರಾ.ಶ್ರೀನಿವಾಸ್ ಹೇಳಿದರು.

Lok Sabha Election ಈ ಸಂದರ್ಭದಲ್ಲಿ ಕೆ.ಎಸ್ ವಾಲಿಬಾಲ್ ಶಶಿ, ಶ್ರೀನಾಥ್, ಕಿರಣ್, ಪತ್ರಕರ್ತರಾದ ಭರತೇಶ್ ಆದೀಶೇಷ್, ಕರವೇ ಯುವಸೇನೆಯ ಜಿಲ್ಲಾಧ್ಯಕ್ಷರಾದ ಕಿರಣ್ ಕರವೇ, ರಂಗಕರ್ಮಿ ಶಿವಕುಮಾರಯ್ಯ ಮಾರವಳ್ಳಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...