Thursday, August 13, 2026
Thursday, August 13, 2026

Loksabha Election 2024 ಮತ ಚಲಾಯಿಸಿದವರಿಗೆ ಮಜ್ಜಗೆ ಭಾಗ್ಯ

Date:

Loksabha Election 2024 ಇಂದು ಮತ ಚಲಾಯಿಸಿದ ಎಲ್ಲರಿಗೂ ನಗರದ ಕೆ.ಆರ್. ಪುರಂ ರಸ್ತೆಯಲ್ಲಿರುವ ರಾಯಲ್ ಪ್ರಿಂಟರ್ಸ್ ವತಿಯಿಂದ ಉಪಹಾರ ಹಾಗೂ ಮಜ್ಜಿಗೆಯನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅ.ನಾ.ವಿಜಯೇಂದ್ರ ರಾವ್ ಮತ್ತು ಅವರ ಪತ್ನಿ ವಿದ್ಯಾವತಿ ಮತವನ್ನು ಚಲಾಯಿಸಿ ಉಪಹಾರವನ್ನು ಹಾಗೂ ಮಜ್ಜಿಗೆಯನ್ನು ಸೇವಿಸಿದರು. ರಾಯಲ್ ಪ್ರಿಂಟರ್ಸನ ಮಾಲೀಕರಾದ ಶ್ರೀಯುತ ಮಾಧವಚಾರ್ ಹಾಗೂ ಅವರ ಪತ್ನಿಯಾದ ಶ್ರೀಮತಿ ಸುಧಾ ಮಾಧವಚಾರ್ ಅವರು ಎಲ್ಲರನ್ನೂ ಉಪಚರಿಸುತ್ತಾ ಸ್ವಾಗತಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...