Wednesday, September 16, 2026
Wednesday, September 16, 2026

Department of Health and Family Welfare ಮಂಡ್ಯ ಜಿಲ್ಲೆಯಲ್ಲಿನ ಭ್ರೂಣಹತ್ಯೆ ದಂಧೆ ಬಯಲಿಗೆಳೆದ ಪೊಲೀಸ್ & ಆರೋಗ್ಯ ಇಲಾಖೆಗೆ ಸಚಿವರ ಮೆಚ್ಚುಗೆ

Date:

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣಹತ್ಯೆ ದಂಧೆ ಬಯಲಿಗೆಳೆಯುವಲ್ಲಿ ಕ್ಷಿಪ್ರವಾಗಿ ಕಾರ್ಯಾಚರಣೆ ಕೈಗೊಂಡ ಮಂಡ್ಯದ ಪೊಲೀಸರು ಹಾಗೂ ಆರೋಗ್ಯಾಧಿಕಾರಿಗಳಿಗೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Department of Health and Family Welfare ಸಾಮಾಜಿಕ ಪಿಡುಗಾಗಿರುವ ಹೆಣ್ಣು ಭ್ರೂಣ ಹತ್ಯೆಯನ್ನು ಕೊನೆಗಾಣಿಸಲು ನಮ್ಮ ಆರೋಗ್ಯ ಇಲಾಖೆಯಿಂದ ಈಗಾಗಲೇ ಕಾರ್ಯೋನ್ಮುಖವಾಗಿದೆ. ಭ್ರೂಣ ಲಿಂಗ ಪತ್ತೆ ಮಾಡುವವರ ವಿರುದ್ದ ನಮ್ಮ ಸಮರ ನಿರಂತರವಾಗಿರುತ್ತದೆ.
ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುವುದು ನಮ್ಮ ಆರೋಗ್ಯ ಇಲಾಖೆ ಆದ್ಯತೆಗಳಲ್ಲಿ ಒಂದಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...