Wednesday, October 2, 2024
Wednesday, October 2, 2024

Basava Jayanti ಬಸವಣ್ಣ& ಹೇಮರೆಡ್ಡಿ ಮಲ್ಲಮ್ಮ ಅವರ ತತ್ವಾದರ್ಶಗಳನ್ನ ಪಾಲಿಸೋಣ- ಎಸ್.ಎಸ್.ಜ್ಯೋತಿಪ್ರಕಾಶ್

Date:

Basava Jayanti ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ಶಿವಶರಣೆ ಮಹಾ ಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷರಾದ ಶ್ರೀ ಎಸ್ ಎಸ್ ಜ್ಯೋತಿ ಪ್ರಕಾಶ್ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ನಾವೆಲ್ಲ ವಿಶ್ವಗುರು ಬಸವಣ್ಣ ಹಾಗೂ ಹೇಮರೆಡ್ಡಿ ಮಲ್ಲಮ್ಮ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವ ಗುರುತರ ಹೊಣೆಗಾರಿಕೆ ನಮ್ಮದಾಗಿದೆ ಎಂದು ತಿಳಿಸಿದರು.

Basava Jayanti ಇದೇ ಸಂದರ್ಭದಲ್ಲಿ ವಚನ ಗಾಯನವನ್ನು ಶ್ರೀಮತಿ ಶಾಂತ ಆನಂದ್, ಭಾರತಿ ಚಂದ್ರಶೇಖರ, ಕಿರಣ್ ದೇಸಾಯಿ, ಪೂಜಾ ನಾಗರಾಜ್ ಪರಿಸರ ನಡೆಸಿಕೊಟ್ಟರು. ಜಿಲ್ಲಾಧಿಕಾರಿಗಳಾದ ಶ್ರೀ ಗುರುದತ್ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀ ಮಿಥುನ್ ಕುಮಾರ್ ರವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್, ಪ್ರಮುಖರಾದ ಶ್ರೀ ಎಸ್ ಪಿ ದಿನೇಶ್, ಬಳ್ಳಕೆರೆ ಸಂತೋಷ್,ರೋಟರಿ
ಜಿ ವಿಜಯ್ ಕುಮಾರ್, ಡಾ.ನಾಗರಾಜ್ ಪರಿಸರ, ಎ ಎಸ್ ಚಂದ್ರಶೇಖರ್ ಇನ್ನಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...