Tuesday, February 3, 2026
Tuesday, February 3, 2026

CM Siddharamaiah ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಲು ಬಸವತತ್ವಗಳೇ ನಮ್ಮ ಪ್ರತಿ ಅಸ್ತ್ರಗಳು- ಸಿದ್ಧರಾಮಯ್ಯ

Date:

CM Siddharamaiah ಬಸವಣ್ಣ ಜಯಂತಿ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಟ್ವಿಟರ್ ಖಾತೆಯಲ್ಲಿ ಸಂದೇಶ ಒಂದನ್ನು ಹಂಚಿಕೊಂಡಿದ್ದು, ನಾಡಿನ ಸಮಸ್ತ ಬಂಧುಗಳಿಗೆ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಾಯಕ ಮತ್ತು ನನ್ನ ವೈಚಾರಿಕ ಗುರು ಬಸವಣ್ಣನವರ ಜಯಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಕೋಮುವಾದ, ಜಾತಿ ತಾರತಮ್ಯ, ಮೂಢನಂಬಿಕೆ, ಸುಳ್ಳು, ಮೋಸ ಮೊದಲಾದ ಸಾಮಾಜಿಕ ಪಿಡುಗುಗಳ ವಿರುದ್ಧದ ಹೋರಾಟದಲ್ಲಿ ಬಸವತತ್ವಗಳೇ ನಮ್ಮ ಪ್ರತಿ ಅಸ್ತ್ರಗಳು. ಇದರ ಮೂಲಕವಷ್ಟೇ ಸಂವಿಧಾನದ ಮೂಲ ಆಶಯವಾದ ಸಮಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದಿದ್ದಾರೆ.

CM Siddharamaiah ಬಸವಣ್ಣನ ಜಯಂತಿಯ ದಿನ ನಾವೆಲ್ಲರೂ ಮತ್ತೊಮ್ಮೆ ಬಸವಣ್ಣನವರ ತತ್ವ-ಸಿದ್ಧಾಂತದ ಮನನ ಮಾಡಿಕೊಳ್ಳೋಣ, ಬಸವಣ್ಣ ನುಡಿದಂತೆ ನಾವು ನಡೆಯೋಣ. ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಒಂದಾಗಿ ಕೈಜೋಡಿಸೋಣ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...