Monday, May 4, 2026
Monday, May 4, 2026

CM Siddharamaiah ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಲು ಬಸವತತ್ವಗಳೇ ನಮ್ಮ ಪ್ರತಿ ಅಸ್ತ್ರಗಳು- ಸಿದ್ಧರಾಮಯ್ಯ

Date:

CM Siddharamaiah ಬಸವಣ್ಣ ಜಯಂತಿ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಟ್ವಿಟರ್ ಖಾತೆಯಲ್ಲಿ ಸಂದೇಶ ಒಂದನ್ನು ಹಂಚಿಕೊಂಡಿದ್ದು, ನಾಡಿನ ಸಮಸ್ತ ಬಂಧುಗಳಿಗೆ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಾಯಕ ಮತ್ತು ನನ್ನ ವೈಚಾರಿಕ ಗುರು ಬಸವಣ್ಣನವರ ಜಯಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಕೋಮುವಾದ, ಜಾತಿ ತಾರತಮ್ಯ, ಮೂಢನಂಬಿಕೆ, ಸುಳ್ಳು, ಮೋಸ ಮೊದಲಾದ ಸಾಮಾಜಿಕ ಪಿಡುಗುಗಳ ವಿರುದ್ಧದ ಹೋರಾಟದಲ್ಲಿ ಬಸವತತ್ವಗಳೇ ನಮ್ಮ ಪ್ರತಿ ಅಸ್ತ್ರಗಳು. ಇದರ ಮೂಲಕವಷ್ಟೇ ಸಂವಿಧಾನದ ಮೂಲ ಆಶಯವಾದ ಸಮಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದಿದ್ದಾರೆ.

CM Siddharamaiah ಬಸವಣ್ಣನ ಜಯಂತಿಯ ದಿನ ನಾವೆಲ್ಲರೂ ಮತ್ತೊಮ್ಮೆ ಬಸವಣ್ಣನವರ ತತ್ವ-ಸಿದ್ಧಾಂತದ ಮನನ ಮಾಡಿಕೊಳ್ಳೋಣ, ಬಸವಣ್ಣ ನುಡಿದಂತೆ ನಾವು ನಡೆಯೋಣ. ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಒಂದಾಗಿ ಕೈಜೋಡಿಸೋಣ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...