Thursday, June 12, 2025
Thursday, June 12, 2025

CM Siddharamaiah ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಲು ಬಸವತತ್ವಗಳೇ ನಮ್ಮ ಪ್ರತಿ ಅಸ್ತ್ರಗಳು- ಸಿದ್ಧರಾಮಯ್ಯ

Date:

CM Siddharamaiah ಬಸವಣ್ಣ ಜಯಂತಿ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಟ್ವಿಟರ್ ಖಾತೆಯಲ್ಲಿ ಸಂದೇಶ ಒಂದನ್ನು ಹಂಚಿಕೊಂಡಿದ್ದು, ನಾಡಿನ ಸಮಸ್ತ ಬಂಧುಗಳಿಗೆ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಾಯಕ ಮತ್ತು ನನ್ನ ವೈಚಾರಿಕ ಗುರು ಬಸವಣ್ಣನವರ ಜಯಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಕೋಮುವಾದ, ಜಾತಿ ತಾರತಮ್ಯ, ಮೂಢನಂಬಿಕೆ, ಸುಳ್ಳು, ಮೋಸ ಮೊದಲಾದ ಸಾಮಾಜಿಕ ಪಿಡುಗುಗಳ ವಿರುದ್ಧದ ಹೋರಾಟದಲ್ಲಿ ಬಸವತತ್ವಗಳೇ ನಮ್ಮ ಪ್ರತಿ ಅಸ್ತ್ರಗಳು. ಇದರ ಮೂಲಕವಷ್ಟೇ ಸಂವಿಧಾನದ ಮೂಲ ಆಶಯವಾದ ಸಮಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದಿದ್ದಾರೆ.

CM Siddharamaiah ಬಸವಣ್ಣನ ಜಯಂತಿಯ ದಿನ ನಾವೆಲ್ಲರೂ ಮತ್ತೊಮ್ಮೆ ಬಸವಣ್ಣನವರ ತತ್ವ-ಸಿದ್ಧಾಂತದ ಮನನ ಮಾಡಿಕೊಳ್ಳೋಣ, ಬಸವಣ್ಣ ನುಡಿದಂತೆ ನಾವು ನಡೆಯೋಣ. ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಒಂದಾಗಿ ಕೈಜೋಡಿಸೋಣ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...