Friday, March 20, 2026
Friday, March 20, 2026

Basaveshwara Jayanti ಜಿಲ್ಲಾ ಮಡಿವಾಳರ ಸಂಘದಿಂದ ಬಸವೇಶ್ವರ ಜಯಂತಿ ಆಚರಣೆ

Date:

Basaveshwara Jayanti 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯ ಸುಧಾರಕರಾಗಿ ಅನುಭವ ಮಂಟಪವನ್ನು ಸ್ಥಾಪಿಸಿ ಸಮಾಜದಲ್ಲಿ ತಾರತಮ್ಯವನ್ನು ನಿವಾರಿಸಲು ಅರಿವು ಮೂಡಿಸಿದ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ ಮಡಿವಾಳ ಸಂಘದ ವತಿಯಿಂದ ಶ್ರೀಬಸವೇಶ್ವರ ಸರ್ಕಲ್ ( ಡಿ. ವಿ. ಎಸ್. ವೃತ್ತ ) ದಲ್ಲಿರುವ ಶ್ರೀಬಸವೇಶ್ವರರ ಪ್ರತಿಮೆಗೆ ಪುಷ್ಪಮಾಲೆಯನ್ನು ಅರ್ಪಿಸಿ ಶ್ರೀ ಬಸವಜಯಂತಿ ವಿಶೇಷವಾಗಿ ಆಚರಿಸಲಾಯಿತು.
ಶಿವಮೊಗ್ಗಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷರಾದ ಶ್ರೀ ಸಿ.ಎಸ್. ಚಂದ್ರಪಾಲ ರವರ ಅಧ್ಯಕ್ಷತೆಯಲ್ಲಿ ಮತ್ತು
ಸಂಘದ ಪದಾಧಿಕಾರಿಗಳು ಉಪಸ್ಥಿತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಮಡಿವಾಳ ಸಂಘದ
ಗೌರವ ಅಧ್ಯಕ್ಷರ ಎಂ.ಮಂಜಪ್ಪ.ಮಹಾಕಾರ್ಯಧ್ಯಕ್ಷರಾದ ಬಾಲಾಜಿ ರಾಜ್
ಕಾರ್ಯಧ್ಯಕ್ಷರಾದ ಎಂ. ರಾಜಶೇಖರ ಮಹಾ ಪ್ರಧಾನಕಾರ್ಯದರ್ಶಿ ಎಂ.ಕೆ. ಪ್ರಮೋದ್ . ಕೋಶಧ್ಯಕ್ಷರಾದ ಎನ್. ಮಂಜುನಾಥ್ ಪ್ರಧಾನಕಾರ್ಯದರ್ಶಿ ಮೈಲಾರಪ್ಪ ,ರಾಕೇಶ್ ಪೋಷಕರಾದ ಹುಚ್ಚಪ್ಪ,ಕೆ.ಜಿ.ಗಂಗಾಧರ ಕಾರ್ಯದರ್ಶಿ ಗಳು ಜಯಪ್ಪ ಮತ್ತು ರಾಜು ಸಂಘಟನಾ ಕಾರ್ಯದರ್ಶಿ ಪ್ರಹ್ಲಾದ್, ಸುಮಿತ್ ಆನಂದ್, ಮತ್ತು ಮಡಿವಾಳರ ಸಮಾಜದ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...