Sunday, August 2, 2026
Sunday, August 2, 2026

Karnataka Rakshana Vedike ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಿ.ಚಿನ್ಮಯ್ ಉತ್ತಮ ಸಾಧನೆ

Date:

Karnataka Rakshana Vedike ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಶಿವಮೊಗ್ಗ ನಗರಾಧ್ಯಕ್ಷರಾದ ಪ್ರಫುಲ್ಲ ಚಂದ್ರ ಹೆಚ್ ಮತ್ತು ಶ್ರೀಮತಿ ರಾಧರವರ ಮಗನಾದ ಚಿನ್ಮಯ್‌ಪಿ ರವರು ಎಸ್‌ಎಸ್‌ಎಲ್‌ಸಿಯಲ್ಲಿ ಶೇ.88.8 (555 ಅಂಕ) ಪಡೆದು ಶಾಲೆಗೂ-ಪೋಷಕರಿಗೆ ಕೀರ್ತಿ ತಂದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚದ ಡಾ|| ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ.

Karnataka Rakshana Vedike ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಿ.ಚಿನ್ಮಯ್ ಉತ್ತಮ ಸಾಧನೆ ಇವರ ಈ ಸಾಧನೆಗೆ ಶಾಲಾ ಶಿಕ್ಷಕರು ಮತ್ತು ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...