Wednesday, September 16, 2026
Wednesday, September 16, 2026

Karnataka Rakshana Vedike ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಿ.ಚಿನ್ಮಯ್ ಉತ್ತಮ ಸಾಧನೆ

Date:

Karnataka Rakshana Vedike ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಶಿವಮೊಗ್ಗ ನಗರಾಧ್ಯಕ್ಷರಾದ ಪ್ರಫುಲ್ಲ ಚಂದ್ರ ಹೆಚ್ ಮತ್ತು ಶ್ರೀಮತಿ ರಾಧರವರ ಮಗನಾದ ಚಿನ್ಮಯ್‌ಪಿ ರವರು ಎಸ್‌ಎಸ್‌ಎಲ್‌ಸಿಯಲ್ಲಿ ಶೇ.88.8 (555 ಅಂಕ) ಪಡೆದು ಶಾಲೆಗೂ-ಪೋಷಕರಿಗೆ ಕೀರ್ತಿ ತಂದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚದ ಡಾ|| ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ.

Karnataka Rakshana Vedike ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಿ.ಚಿನ್ಮಯ್ ಉತ್ತಮ ಸಾಧನೆ ಇವರ ಈ ಸಾಧನೆಗೆ ಶಾಲಾ ಶಿಕ್ಷಕರು ಮತ್ತು ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...