Tuesday, October 1, 2024
Tuesday, October 1, 2024

Basava Jayanti in 2024 ಶಿವಮೊಗ್ಗದಲ್ಲಿ ಬಸವ ಜಯಂತಿ ಆಚರಣೆ

Date:

Basava Jayanti in 2024 ಬಸವ ಜಯಂತಿ ಅಂಗವಾಗಿ ನಿನ್ನೆ ಬೆಳಿಗ್ಗೆ ನಗರದ ಬಸವೇಶ್ಬರ ಪ್ರತಿಮೆ ಬಳಿ ಮಹಾತ್ಮಗಾಂದಿ ಗ್ರಾಮೀಣ ಅಭಿವೃದ್ದಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ವತಿಯಿಂದ ” ಬಸವ ಜಯಂತಿ ಆಚರಣೆ ಮತ್ತು ಶರಣರ ಕಾಯಕ ತತ್ವ – ಅನುಭವ ಮಂಟಪ ಪರಿಕಲ್ಪನೆ ” ಕುರಿತ ಸಮಾಲೋಚನೆ ನಡೆಯಿತು, ಪ್ರೊ. ಸೋಮಶೇಖರ್ ಅವರು ಉದ್ಘಾಟಿಸಿದರು, ಕರ್ನಾಟಕ ಸಂಘದ ಅದ್ಯಕ್ಷ ಸುಂದರ್
ರಾಜ್ , ನಿವೃತ್ತ ನ್ಯಾಯಾಧೀಶರಾದ ಚನ್ನ ಬಸಪ್ಪ , MGRDS ಸಂಸ್ಥೆ ನಿರ್ದೇಶಕರಾದ ಕೆ. ಸಿ. ಬಸವರಾಜ್, ಮುತಾದವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...