Friday, June 19, 2026
Friday, June 19, 2026

Basava Jayanti in 2024 ಶಿವಮೊಗ್ಗದಲ್ಲಿ ಬಸವ ಜಯಂತಿ ಆಚರಣೆ

Date:

Basava Jayanti in 2024 ಬಸವ ಜಯಂತಿ ಅಂಗವಾಗಿ ನಿನ್ನೆ ಬೆಳಿಗ್ಗೆ ನಗರದ ಬಸವೇಶ್ಬರ ಪ್ರತಿಮೆ ಬಳಿ ಮಹಾತ್ಮಗಾಂದಿ ಗ್ರಾಮೀಣ ಅಭಿವೃದ್ದಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್ ವತಿಯಿಂದ ” ಬಸವ ಜಯಂತಿ ಆಚರಣೆ ಮತ್ತು ಶರಣರ ಕಾಯಕ ತತ್ವ – ಅನುಭವ ಮಂಟಪ ಪರಿಕಲ್ಪನೆ ” ಕುರಿತ ಸಮಾಲೋಚನೆ ನಡೆಯಿತು, ಪ್ರೊ. ಸೋಮಶೇಖರ್ ಅವರು ಉದ್ಘಾಟಿಸಿದರು, ಕರ್ನಾಟಕ ಸಂಘದ ಅದ್ಯಕ್ಷ ಸುಂದರ್
ರಾಜ್ , ನಿವೃತ್ತ ನ್ಯಾಯಾಧೀಶರಾದ ಚನ್ನ ಬಸಪ್ಪ , MGRDS ಸಂಸ್ಥೆ ನಿರ್ದೇಶಕರಾದ ಕೆ. ಸಿ. ಬಸವರಾಜ್, ಮುತಾದವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...