Thursday, June 18, 2026
Thursday, June 18, 2026

Shivamogga Death News ಶಿವಮೊಗ್ಗದ ಪ್ರಸಿದ್ಧಹಿರಿಯ ಸಿವಿಲ್ ಇಂಜಿನಿಯರ್ ವಿ.ಟಿ.ಅನಂತಕೃಷ್ಣ ನಿಧನ

Date:

Shivamogga Death News ಶಿವಮೊಗ್ಗದ ಹೆಸರಾಂತ ಹಿರಿಯ ಸಿವಿಲ್ ಇಂಜಿನಿಯರ್ ವಿ ಟಿ ಅನಂತ ಕೃಷ್ಣ( 75) ನಿನ್ನೆ ರಾತ್ರಿ ವಿಧಿ ವಶ ರಾಗಿದ್ದಾರೆ.
ಇವರು ಲೋಕೋಪಯೋಗಿ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ 2006ರಲ್ಲಿ ನಿವೃತ್ತಿಯಾಗಿದ್ದರು.
ಇವರು ತೀರ್ಥಹಳ್ಳಿ ತಾಲೂಕಿನ ಅರಗ ಸಮೀಪದ ಮಿಟ್ಲು ಗೋಡಿನವರಾಗಿದ್ದಾರೆ. ಇವರ ಕರ್ತವ್ಯ ನಿಷ್ಠೆಗೆ ಶ್ರೀ ಆದಿಚುಂಚನಗಿರಿಯ ಚುಂಚನಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.
Shivamogga Death News ಶ್ರೀಯುತರು ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಖ್ಯಾತ ವೈದ್ಯರಾದ ಪುತ್ರ ಡಾ. ವಿವೇಕ್ ಸೊಸೆ ಡಾ. ಪೂಜಾ ಪುತ್ರಿ ವಿದ್ಯಾ ಮತ್ತು ಪತ್ನಿ ಪೂರ್ಣಿಮಾ ಅವರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಿವಮೊಗ್ಗದ ಅನೇಕ ಸಂಘ ಸಂಸ್ಥೆಗಳು ಮಾಜಿ ಗೃಹ ಸಚಿವ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...