Saturday, June 20, 2026
Saturday, June 20, 2026

Ayanur Manjunath ನೈಋತ್ಯ ಪದವೀಧರರ ಕ್ಷೇತ್ರ: ಕಾಂಗ್ರೆಸ್ ನಿಂದ ಬಿ ಫಾರ್ಮ್ ಪಡೆದ ಆಯನೂರು ಮಂಜುನಾಥ್

Date:

Ayanur Manjunath ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಬಿ-ಫಾರಂ ನೀಡಿ ಜಯಶಾಲಿಯಾಗುವಂತೆ ಆಶೀರ್ವದಿಸಿದರು.
Ayanur Manjunath ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ‌ ಮಧು ಬಂಗಾರಪ್ಪ, ಶಿವಮೊಗ್ಗ ಡಿಸಿಸಿ ಅಧ್ಯಕ್ಷ ಪ್ರಸನ್ನಕುಮಾರ್, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಅಂಶುಮನ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರು, ಪ್ರಮುಖ ನಾಯಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಜೂನ್ 19. ಸಂಜೆ 4 ಗಂಟೆಗೆ ವಿಕಸಿತ್ ಭಾರತ್ ರೋಜ್ ಗಾರ್ ಪ್ರೋತ್ಸಾಹ ಧನ ಬಿಡುಗಡೆ ಕಾರ್ಯಕ್ರಮದ ನೇರಪ್ರಸಾರ

B.Y. Raghavendra ಕಾರ್ಮಿಕ ಭವಿಷ್ಯನಿಧಿ ಸಂಘಟನೆ, ಶಿವಮೊಗ್ಗ ಪ್ರಾದೇಶಿಕ ಕಚೇರಿ ಮತ್ತು...

D.K. Shivakumar ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ- ಸೀಎಂ ಡಿ.ಕೆ.ಶಿವಕುಮಾರ್

D.K. Shivakumar ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಗೆಲುವು...