Monday, February 2, 2026
Monday, February 2, 2026

Karnataka Police ಸೌಳಿ ಗ್ರಾಮಕ್ಕೆ ನೀರು ಪೂರೈಸುವ ಪೈಪುಗಳ ಅಪಹರಣ

Date:

Karnataka Police ತೀರ್ಥಹಳ್ಳಿ ತಾಲೂಕಿನ ಸೌಳಿ ಗ್ರಾಮದ ಸಮೀಪ ಮಾಲತಿ ನದಿ ತೀರದಲ್ಲಿ ಮೇ 7ರಂದು ರಾತ್ರಿ ದುಷ್ಕರ್ಮಿಗಳು ನೀರು ಪೂರೈಕೆಯ ಪೈಪ್‌ಗಳನ್ನು ಕತ್ತರಿಸಿದ್ದಾರೆ.
ಹೆಗ್ಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡಿಯುವ ನೀರು ಪೂರೈಸುವ ಹಾಗೂ ಏಳೆಂಟು ರೈತರ ಸಾಗುವಳಿ ಜಮೀನಿಗೆ ನೀರು ಸರಬರಾಜು ಮಾಡುವ ಪೈಪ್‌ಗಳನ್ನು ದುಷ್ಕರ್ಮಿಗಳು ಕತ್ತರಿಸಿದ್ದಾರೆ. ಈ ಕುರಿತು ಹೆಗ್ಗೋಡು ಗ್ರಾಮ ಪಂಚಾಯಿತಿ ಪಿಡಿಒ ಆಗುಂಬೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕೇಂದ್ರೀಕೃತ ಕಾಮಗಾರಿ ಅನುಷ್ಠಾನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮದಲ್ಲಿ ಈಗ ಪೈಪ್ ಕತ್ತರಿಸಿದ ಪ್ರಕರಣ ಕುತೂಹಲಕ್ಕೆ ಕಾರಣವಾಗಿದೆ.
Karnataka Police ತೀರ್ಥಹಳ್ಳಿ ತಾಲ್ಲೂಕಿನ ಸೌಳಿ ಮಜರೆ
ಗ್ರಾಮದಲ್ಲಿ ಪೈಪ್ ಕತ್ತರಿಸಿರುವುದು
ಚುನಾವಣಾ ಬಹಿಷ್ಕಾರ ಮಾಡಿದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಅಸಮಾಧಾ ಸೃಷ್ಟಿಯಾಗಿತ್ತು. ಆ ಕಾರಣಕ್ಕೆ ಘಟ ನಡೆದಿರುವ ಶಂಕೆ ಗ್ರಾಮದಲ್ಲಿ ವ್ಯಕ್ತವಾ ಗುತ್ತಿದೆ.
ಆಗುಂಬೆ ಪೊಲೀಸರು ಮಹಜರು ನಡೆಸಿದ್ದು, ಆರೋಪಿ ಪತ್ತೆಗೆ ಮುಂದಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...